“ಪ್ರಳಯ್” ಭಾರತದ ಮೊದಲ ಸಾಂಪ್ರದಾಯಿಕ ಬ್ಯಾಲಸ್ಟಿಕ್ ಕ್ಷಿಪಣಿಯ ಯಶಸ್ವೀ ಉಡ್ಡಯನವಾಗಿದೆ. 500 ಕಿಲೋ ಮೀಟರ್ಗಳ ವ್ಯಾಪ್ತಿಯನ್ನು ತಲುಪುವ ಮೂಲಕ ಯಶಸ್ವಿಯಾಗಿದೆ. ಇದು ಮೇಡ್ಇನ್ ಇಂಡಿಯಾ ದ ಹೊಸ ತಲೆಮಾರಿನ ಕ್ಷಿಪಣಿಯಾಗಿದೆ.
ಡಿಫೆನ್ಸ್ ರಿಸರ್ಚ್ ಡೆವಲಪ್ಮೆಂಟ್ ಆರ್ಗನೈಸೇಶನ್ ಅಭಿವೃದ್ಧಿಪಡಿಸಿದ ಘನ-ಇಂಧನ, ಯುದ್ಧಭೂಮಿ ಕ್ಷಿಪಣಿಯು ಭಾರತೀಯ ಬ್ಯಾಲಿಸ್ಟಿಕ್ ಕ್ಷಿಪಣಿ ಕಾರ್ಯಕ್ರಮದ ಪೃಥ್ವಿ ಡಿಫೆನ್ಸ್ವೆಹಿಕಲ್ ಅನ್ನು ಆಧರಿಸಿದೆ. ಮಾತ್ರವಲ್ಲದೆ ಈ ಕ್ಷಿಪಣಿಯ ಮಾರ್ಗದರ್ಶನ ವ್ಯವಸ್ಥೆಯು ಅತ್ಯಾಧುನಿಕ ನ್ಯಾವಿಗೇಷನ್ ಮತ್ತು ಇಂಟಿಗ್ರೇಟೆಡ್ ಏವಿಯಾನಿಕ್ಸ್ ಅನ್ನು ಒಳಗೊಂಡಿದೆ ಎಂದು ಮೂಲಗಳು ತಿಳಿಸಿದೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.