“ಪ್ರಳಯ್” ಭಾರತದ ಮೊದಲ ಸಾಂಪ್ರದಾಯಿಕ ಬ್ಯಾಲಸ್ಟಿಕ್ ಕ್ಷಿಪಣಿಯ ಯಶಸ್ವೀ ಉಡ್ಡಯನವಾಗಿದೆ. 500 ಕಿಲೋ ಮೀಟರ್ಗಳ ವ್ಯಾಪ್ತಿಯನ್ನು ತಲುಪುವ ಮೂಲಕ ಯಶಸ್ವಿಯಾಗಿದೆ. ಇದು ಮೇಡ್ಇನ್ ಇಂಡಿಯಾ ದ ಹೊಸ ತಲೆಮಾರಿನ ಕ್ಷಿಪಣಿಯಾಗಿದೆ.
ಡಿಫೆನ್ಸ್ ರಿಸರ್ಚ್ ಡೆವಲಪ್ಮೆಂಟ್ ಆರ್ಗನೈಸೇಶನ್ ಅಭಿವೃದ್ಧಿಪಡಿಸಿದ ಘನ-ಇಂಧನ, ಯುದ್ಧಭೂಮಿ ಕ್ಷಿಪಣಿಯು ಭಾರತೀಯ ಬ್ಯಾಲಿಸ್ಟಿಕ್ ಕ್ಷಿಪಣಿ ಕಾರ್ಯಕ್ರಮದ ಪೃಥ್ವಿ ಡಿಫೆನ್ಸ್ವೆಹಿಕಲ್ ಅನ್ನು ಆಧರಿಸಿದೆ. ಮಾತ್ರವಲ್ಲದೆ ಈ ಕ್ಷಿಪಣಿಯ ಮಾರ್ಗದರ್ಶನ ವ್ಯವಸ್ಥೆಯು ಅತ್ಯಾಧುನಿಕ ನ್ಯಾವಿಗೇಷನ್ ಮತ್ತು ಇಂಟಿಗ್ರೇಟೆಡ್ ಏವಿಯಾನಿಕ್ಸ್ ಅನ್ನು ಒಳಗೊಂಡಿದೆ ಎಂದು ಮೂಲಗಳು ತಿಳಿಸಿದೆ.
ಇಂದು ಬೆಳಗ್ಗೆ ಒಡಿಶಾದ ಎಪಿಜೆ ಅಬ್ದುಲ್ ಕಲಾಂ ದ್ವೀಪದಲ್ಲಿ “ಪ್ರಳಯ್” ಸಾಂಪ್ರದಾಯಿಕ ಬ್ಯಾಲಿಸ್ಟಿಕ್ ಕ್ಷಿಪಣಿ ಎರಡನೇ ಪ್ರಯೋಗವನ್ನು ನಡೆಸುವಲ್ಲಿ ಯಶಸ್ವಿಯಾಗಿದೆ. ಇದು ಗಾಳಿಯ ಮಧ್ಯದಲ್ಲಿ ಒಂದು ನಿರ್ದಿಷ್ಟ ವ್ಯಾಪ್ತಿಯನ್ನು ಆವರಿಸಿದ ನಂತರ ಈ ಕ್ಷಿಪಣಿಯು ತನ್ನ ಮಾರ್ಗವನ್ನು ಬದಲಾಯಿಸುವ ಸಾಮರ್ಥ್ಯವನ್ನು ಹೊಂದಿದೆ ಹಾಗೂ ಪ್ರತಿಸ್ಪರ್ಧಿ ಕ್ಷಿಪಣಿಯನ್ನು ಸೋಲಿಸುವಲ್ಲಿ ಯಶಸ್ವಿಯಾಗುವಂತೆ ಅಭಿವೃದ್ಧಿಪಡಿಸಲಾಗಿದೆ.ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…