“ಪ್ರಳಯ್” ಭಾರತದ ಮೊದಲ ಸಾಂಪ್ರದಾಯಿಕ ಬ್ಯಾಲಸ್ಟಿಕ್ ಕ್ಷಿಪಣಿಯ ಯಶಸ್ವೀ ಉಡ್ಡಯನವಾಗಿದೆ. 500 ಕಿಲೋ ಮೀಟರ್ಗಳ ವ್ಯಾಪ್ತಿಯನ್ನು ತಲುಪುವ ಮೂಲಕ ಯಶಸ್ವಿಯಾಗಿದೆ. ಇದು ಮೇಡ್ಇನ್ ಇಂಡಿಯಾ ದ ಹೊಸ ತಲೆಮಾರಿನ ಕ್ಷಿಪಣಿಯಾಗಿದೆ.
ಡಿಫೆನ್ಸ್ ರಿಸರ್ಚ್ ಡೆವಲಪ್ಮೆಂಟ್ ಆರ್ಗನೈಸೇಶನ್ ಅಭಿವೃದ್ಧಿಪಡಿಸಿದ ಘನ-ಇಂಧನ, ಯುದ್ಧಭೂಮಿ ಕ್ಷಿಪಣಿಯು ಭಾರತೀಯ ಬ್ಯಾಲಿಸ್ಟಿಕ್ ಕ್ಷಿಪಣಿ ಕಾರ್ಯಕ್ರಮದ ಪೃಥ್ವಿ ಡಿಫೆನ್ಸ್ವೆಹಿಕಲ್ ಅನ್ನು ಆಧರಿಸಿದೆ. ಮಾತ್ರವಲ್ಲದೆ ಈ ಕ್ಷಿಪಣಿಯ ಮಾರ್ಗದರ್ಶನ ವ್ಯವಸ್ಥೆಯು ಅತ್ಯಾಧುನಿಕ ನ್ಯಾವಿಗೇಷನ್ ಮತ್ತು ಇಂಟಿಗ್ರೇಟೆಡ್ ಏವಿಯಾನಿಕ್ಸ್ ಅನ್ನು ಒಳಗೊಂಡಿದೆ ಎಂದು ಮೂಲಗಳು ತಿಳಿಸಿದೆ.
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…