Advertisement
ಸುದ್ದಿಗಳು

ದೇಶದ ಮೊದಲ ಸಾಂಪ್ರದಾಯಿಕ ಬ್ಯಾಲಿಸ್ಟಿಕ್ ಕ್ಷಿಪಣಿ ‘ಪ್ರಳಯ್’ ಯಶಸ್ವಿ ಪರೀಕ್ಷೆ

Share

“ಪ್ರಳಯ್” ಭಾರತದ ಮೊದಲ ಸಾಂಪ್ರದಾಯಿಕ ಬ್ಯಾಲಸ್ಟಿಕ್ ಕ್ಷಿಪಣಿಯ ಯಶಸ್ವೀ ಉಡ್ಡಯನವಾಗಿದೆ. 500 ಕಿಲೋ ಮೀಟರ್‌ಗಳ ವ್ಯಾಪ್ತಿಯನ್ನು ತಲುಪುವ ಮೂಲಕ ಯಶಸ್ವಿಯಾಗಿದೆ. ಇದು ಮೇಡ್‌ಇನ್ ಇಂಡಿಯಾ ದ ಹೊಸ ತಲೆಮಾರಿನ ಕ್ಷಿಪಣಿಯಾಗಿದೆ.

ಡಿಫೆನ್ಸ್ ರಿಸರ್ಚ್ ಡೆವಲಪ್‌ಮೆಂಟ್ ಆರ್ಗನೈಸೇಶನ್ ಅಭಿವೃದ್ಧಿಪಡಿಸಿದ ಘನ-ಇಂಧನ, ಯುದ್ಧಭೂಮಿ ಕ್ಷಿಪಣಿಯು ಭಾರತೀಯ ಬ್ಯಾಲಿಸ್ಟಿಕ್ ಕ್ಷಿಪಣಿ ಕಾರ್ಯಕ್ರಮದ ಪೃಥ್ವಿ ಡಿಫೆನ್ಸ್ವೆಹಿಕಲ್ ಅನ್ನು ಆಧರಿಸಿದೆ. ಮಾತ್ರವಲ್ಲದೆ ಈ ಕ್ಷಿಪಣಿಯ ಮಾರ್ಗದರ್ಶನ ವ್ಯವಸ್ಥೆಯು ಅತ್ಯಾಧುನಿಕ ನ್ಯಾವಿಗೇಷನ್ ಮತ್ತು ಇಂಟಿಗ್ರೇಟೆಡ್ ಏವಿಯಾನಿಕ್ಸ್ ಅನ್ನು ಒಳಗೊಂಡಿದೆ ಎಂದು ಮೂಲಗಳು ತಿಳಿಸಿದೆ.

ಇಂದು ಬೆಳಗ್ಗೆ ಒಡಿಶಾದ ಎಪಿಜೆ ಅಬ್ದುಲ್ ಕಲಾಂ ದ್ವೀಪದಲ್ಲಿ “ಪ್ರಳಯ್” ಸಾಂಪ್ರದಾಯಿಕ ಬ್ಯಾಲಿಸ್ಟಿಕ್ ಕ್ಷಿಪಣಿ ಎರಡನೇ ಪ್ರಯೋಗವನ್ನು ನಡೆಸುವಲ್ಲಿ ಯಶಸ್ವಿಯಾಗಿದೆ. ಇದು ಗಾಳಿಯ ಮಧ್ಯದಲ್ಲಿ ಒಂದು ನಿರ್ದಿಷ್ಟ ವ್ಯಾಪ್ತಿಯನ್ನು ಆವರಿಸಿದ ನಂತರ ಈ ಕ್ಷಿಪಣಿಯು ತನ್ನ ಮಾರ್ಗವನ್ನು ಬದಲಾಯಿಸುವ ಸಾಮರ್ಥ್ಯವನ್ನು ಹೊಂದಿದೆ ಹಾಗೂ ಪ್ರತಿಸ್ಪರ್ಧಿ ಕ್ಷಿಪಣಿಯನ್ನು ಸೋಲಿಸುವಲ್ಲಿ ಯಶಸ್ವಿಯಾಗುವಂತೆ ಅಭಿವೃದ್ಧಿಪಡಿಸಲಾಗಿದೆ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

1 day ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

1 day ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

1 day ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

2 days ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

2 days ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

2 days ago