“ಪ್ರಳಯ್” ಭಾರತದ ಮೊದಲ ಸಾಂಪ್ರದಾಯಿಕ ಬ್ಯಾಲಸ್ಟಿಕ್ ಕ್ಷಿಪಣಿಯ ಯಶಸ್ವೀ ಉಡ್ಡಯನವಾಗಿದೆ. 500 ಕಿಲೋ ಮೀಟರ್ಗಳ ವ್ಯಾಪ್ತಿಯನ್ನು ತಲುಪುವ ಮೂಲಕ ಯಶಸ್ವಿಯಾಗಿದೆ. ಇದು ಮೇಡ್ಇನ್ ಇಂಡಿಯಾ ದ ಹೊಸ ತಲೆಮಾರಿನ ಕ್ಷಿಪಣಿಯಾಗಿದೆ.
ಡಿಫೆನ್ಸ್ ರಿಸರ್ಚ್ ಡೆವಲಪ್ಮೆಂಟ್ ಆರ್ಗನೈಸೇಶನ್ ಅಭಿವೃದ್ಧಿಪಡಿಸಿದ ಘನ-ಇಂಧನ, ಯುದ್ಧಭೂಮಿ ಕ್ಷಿಪಣಿಯು ಭಾರತೀಯ ಬ್ಯಾಲಿಸ್ಟಿಕ್ ಕ್ಷಿಪಣಿ ಕಾರ್ಯಕ್ರಮದ ಪೃಥ್ವಿ ಡಿಫೆನ್ಸ್ವೆಹಿಕಲ್ ಅನ್ನು ಆಧರಿಸಿದೆ. ಮಾತ್ರವಲ್ಲದೆ ಈ ಕ್ಷಿಪಣಿಯ ಮಾರ್ಗದರ್ಶನ ವ್ಯವಸ್ಥೆಯು ಅತ್ಯಾಧುನಿಕ ನ್ಯಾವಿಗೇಷನ್ ಮತ್ತು ಇಂಟಿಗ್ರೇಟೆಡ್ ಏವಿಯಾನಿಕ್ಸ್ ಅನ್ನು ಒಳಗೊಂಡಿದೆ ಎಂದು ಮೂಲಗಳು ತಿಳಿಸಿದೆ.
ಇಂದು ಬೆಳಗ್ಗೆ ಒಡಿಶಾದ ಎಪಿಜೆ ಅಬ್ದುಲ್ ಕಲಾಂ ದ್ವೀಪದಲ್ಲಿ “ಪ್ರಳಯ್” ಸಾಂಪ್ರದಾಯಿಕ ಬ್ಯಾಲಿಸ್ಟಿಕ್ ಕ್ಷಿಪಣಿ ಎರಡನೇ ಪ್ರಯೋಗವನ್ನು ನಡೆಸುವಲ್ಲಿ ಯಶಸ್ವಿಯಾಗಿದೆ. ಇದು ಗಾಳಿಯ ಮಧ್ಯದಲ್ಲಿ ಒಂದು ನಿರ್ದಿಷ್ಟ ವ್ಯಾಪ್ತಿಯನ್ನು ಆವರಿಸಿದ ನಂತರ ಈ ಕ್ಷಿಪಣಿಯು ತನ್ನ ಮಾರ್ಗವನ್ನು ಬದಲಾಯಿಸುವ ಸಾಮರ್ಥ್ಯವನ್ನು ಹೊಂದಿದೆ ಹಾಗೂ ಪ್ರತಿಸ್ಪರ್ಧಿ ಕ್ಷಿಪಣಿಯನ್ನು ಸೋಲಿಸುವಲ್ಲಿ ಯಶಸ್ವಿಯಾಗುವಂತೆ ಅಭಿವೃದ್ಧಿಪಡಿಸಲಾಗಿದೆ.ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…