ಎನ್ ಡಿಟಿವಿಯ ಪೋಷಕ ಸಂಸ್ಥೆಯ ನಿರ್ದೇಶಕ ಸ್ಥಾನಕ್ಕೆ ಪ್ರಣಯ್ ರಾಯ್ ಹಾಗೂ ಅವರ ಪತ್ನಿ ರಾಜೀನಾಮೆ

November 30, 2022
7:00 PM

ನ್ಯೂ ಡೆಲ್ಲಿ ಟೆಲಿವಿಷನ್‌ನ (ಎನ್‌ಡಿಟಿವಿಯ) ಪೋಷಕ ಸಂಸ್ಥೆ ಆರ್‌ಆರ್‌ಪಿಆರ್‌ ಹೋಲ್ಡಿಂಗ್‌ ಲಿಮಿಟೆಡ್‌ನ ನಿರ್ದೇಶಕ ಸ್ಥಾನಕ್ಕೆ ಸಂಸ್ಥಾಪಕರಾದ ಪ್ರಣಯ್‌ ರಾಯ್‌ ಹಾಗೂ ಅವರ ಪತ್ನಿ ರಾಧಿಕಾ ರಾಯ್‌ ರಾಜೀನಾಮೆ ನೀಡಿದ್ದಾರೆ.

Advertisement
Advertisement

ಅಲ್ಲಿಗೆ ಏಷ್ಯಾದ ನಂಬರ್‌ 1 ಶ್ರೀಮಂತ ಗೌತಮ್‌ ಅದಾನಿ ಅವರ ‘ಮಿಷನ್ ಎನ್‌ಡಿಟಿವಿ’ ಬಹುತೇಕ ಯಶಸ್ವಿಯಾಗಿದೆ.

ನವೆಂಬರ್‌ 29ರಿಂದಲೇ ಇವರ ರಾಜೀನಾಮೆ ಅನ್ವಯವಾಗಲಿದೆ ಎಂದು ಸೆಬಿಗೆ ಸಲ್ಲಿಸಲಾದ ದಾಖಲೆಯಲ್ಲಿ ಹೇಳಲಾಗಿದೆ.
ಸೆಬಿಗೆ ಸಲ್ಲಿಸಲಾಗಿರುವ ದಾಖಲೆಯ ಪ್ರತಿ ಕೆಲ ದಿನಗಳ ಹಿಂದಷ್ಟೇ ಆರ್‌ಆರ್‌ಪಿಆರ್‌ ಅನ್ನು ಅದಾನಿ ಖರೀದಿ ಮಾಡಿದ್ದರು. ಈ ಸಂಸ್ಥೆಯು ಎನ್‌ಡಿಟಿವಿಯಲ್ಲಿ ಶೇ 29.18 ರಷ್ಟು ಪಾಲು ಹೊಂದಿದೆ.

ಪ್ರಣಯ್‌ ರಾಯ್‌ ಅವರು ಎನ್‌ಡಿಟಿವಿಯ ಮುಖ್ಯಸ್ಥರಾಗಿದ್ದು, ರಾಧಿಕಾ ರಾಯ್‌ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿದ್ದಾರೆ. ಈ ಇಬ್ಬರೂ ಎನ್‌ಡಿಟಿವಿಯ ಈ ಹುದ್ದೆಗಳಲ್ಲಿ ಮುಂದುವರಿಯಲಿದ್ದಾರೆ.

ವೈಯಕ್ತಿಕವಾಗಿ ರಾಯ್‌ ದಂಪತಿಗಳು ಎನ್‌ಡಿಟಿವಿಯಲ್ಲಿ ಶೇ 32.26 ರಷ್ಟು ಪಾಲು ಹೊಂದಿದ್ದಾರೆ. ಇವರಿಬ್ಬರ ರಾಜೀನಾಮೆ ಬೆನ್ನಲ್ಲೇ, ಸುದೀಪ್ತಾ ಭಟ್ಟಾಚಾರ್ಯ, ಸಂಜಯ್‌ ಪುಗಾಲಿಯಾ ಹಾಗೂ ಸೆಂಥಿಲ್‌ ಸಿನ್ನಯ್ಯ ಚೆಂಗಲ್‌ವರಯನ್‌ ಅವರನ್ನು ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?
February 15, 2026
6:13 AM
by: ಮಿರರ್‌ ಡೆಸ್ಕ್
ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ
February 15, 2026
5:54 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror