Advertisement
ಸುದ್ದಿಗಳು

ಎನ್ ಡಿಟಿವಿಯ ಪೋಷಕ ಸಂಸ್ಥೆಯ ನಿರ್ದೇಶಕ ಸ್ಥಾನಕ್ಕೆ ಪ್ರಣಯ್ ರಾಯ್ ಹಾಗೂ ಅವರ ಪತ್ನಿ ರಾಜೀನಾಮೆ

Share

ನ್ಯೂ ಡೆಲ್ಲಿ ಟೆಲಿವಿಷನ್‌ನ (ಎನ್‌ಡಿಟಿವಿಯ) ಪೋಷಕ ಸಂಸ್ಥೆ ಆರ್‌ಆರ್‌ಪಿಆರ್‌ ಹೋಲ್ಡಿಂಗ್‌ ಲಿಮಿಟೆಡ್‌ನ ನಿರ್ದೇಶಕ ಸ್ಥಾನಕ್ಕೆ ಸಂಸ್ಥಾಪಕರಾದ ಪ್ರಣಯ್‌ ರಾಯ್‌ ಹಾಗೂ ಅವರ ಪತ್ನಿ ರಾಧಿಕಾ ರಾಯ್‌ ರಾಜೀನಾಮೆ ನೀಡಿದ್ದಾರೆ.

Advertisement
Advertisement

ಅಲ್ಲಿಗೆ ಏಷ್ಯಾದ ನಂಬರ್‌ 1 ಶ್ರೀಮಂತ ಗೌತಮ್‌ ಅದಾನಿ ಅವರ ‘ಮಿಷನ್ ಎನ್‌ಡಿಟಿವಿ’ ಬಹುತೇಕ ಯಶಸ್ವಿಯಾಗಿದೆ.

Advertisement

ನವೆಂಬರ್‌ 29ರಿಂದಲೇ ಇವರ ರಾಜೀನಾಮೆ ಅನ್ವಯವಾಗಲಿದೆ ಎಂದು ಸೆಬಿಗೆ ಸಲ್ಲಿಸಲಾದ ದಾಖಲೆಯಲ್ಲಿ ಹೇಳಲಾಗಿದೆ.
ಸೆಬಿಗೆ ಸಲ್ಲಿಸಲಾಗಿರುವ ದಾಖಲೆಯ ಪ್ರತಿ ಕೆಲ ದಿನಗಳ ಹಿಂದಷ್ಟೇ ಆರ್‌ಆರ್‌ಪಿಆರ್‌ ಅನ್ನು ಅದಾನಿ ಖರೀದಿ ಮಾಡಿದ್ದರು. ಈ ಸಂಸ್ಥೆಯು ಎನ್‌ಡಿಟಿವಿಯಲ್ಲಿ ಶೇ 29.18 ರಷ್ಟು ಪಾಲು ಹೊಂದಿದೆ.

ಪ್ರಣಯ್‌ ರಾಯ್‌ ಅವರು ಎನ್‌ಡಿಟಿವಿಯ ಮುಖ್ಯಸ್ಥರಾಗಿದ್ದು, ರಾಧಿಕಾ ರಾಯ್‌ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿದ್ದಾರೆ. ಈ ಇಬ್ಬರೂ ಎನ್‌ಡಿಟಿವಿಯ ಈ ಹುದ್ದೆಗಳಲ್ಲಿ ಮುಂದುವರಿಯಲಿದ್ದಾರೆ.

Advertisement

ವೈಯಕ್ತಿಕವಾಗಿ ರಾಯ್‌ ದಂಪತಿಗಳು ಎನ್‌ಡಿಟಿವಿಯಲ್ಲಿ ಶೇ 32.26 ರಷ್ಟು ಪಾಲು ಹೊಂದಿದ್ದಾರೆ. ಇವರಿಬ್ಬರ ರಾಜೀನಾಮೆ ಬೆನ್ನಲ್ಲೇ, ಸುದೀಪ್ತಾ ಭಟ್ಟಾಚಾರ್ಯ, ಸಂಜಯ್‌ ಪುಗಾಲಿಯಾ ಹಾಗೂ ಸೆಂಥಿಲ್‌ ಸಿನ್ನಯ್ಯ ಚೆಂಗಲ್‌ವರಯನ್‌ ಅವರನ್ನು ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪರಿಶ್ರಮ ಮತ್ತು ಪ್ರತಿಫಲ

ಮಕ್ಕಳಲ್ಲಿ ಸಾಧನೆಯ ಸಾಧ್ಯತೆಗಳತ್ತ ಬೊಟ್ಟು ಮಾಡಿ ಎತ್ತರದ ಮಾದರಿಗಳನ್ನು ತೋರಿಸುವ ಕೆಲಸವು ಶಿಕ್ಷಕರಿಂದ…

2 hours ago

ಮೇ.2 | ಸಾಯಿನಿಕೇತನ ಸೇವಾಶ್ರಮದಲ್ಲಿ ಕಟ್ಟಡ ಉದ್ಘಾಟನೆ

ಕಾಸರಗೋಡು ಜಿಲ್ಲೆಯ ದೈಗೋಳಿಯಲ್ಲಿರುವ ಸಾಯಿನಿಕೇತನ ಸೇವಾಶ್ರಮಕ್ಕೆ ಮಂಗಳೂರು ಎಂಆರ್‌ಪಿಎಲ್‌ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡ ಕಟ್ಟದ…

10 hours ago

ಯೋಚಿಸಿ… ಚಿಂತನೆ ನಡೆಸಿ… ಮತದಾನ ಮಾಡಬೇಕು… | ಏಕೆ ಗೊತ್ತಾ….?

ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…

15 hours ago

ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ | ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…

15 hours ago

ನಿಮಗಿದು ಗೊತ್ತೇ? | ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ | ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ |

ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…

17 hours ago