ಜನತಾ ಬಜಾರ್‌ ಅಧ್ಯಕ್ಷರಾಗಿ ಪ್ರಸನ್ನ ಕೆ ಎಣ್ಮೂರು ಆಯ್ಕೆ

October 24, 2025
9:09 PM

ದಕ್ಷಿಣ ಕನ್ನಡ ಕೇಂದ್ರ ಸಹಕಾರ ಸಗಟು ಮಾರಾಟ ಸಂಘ  ನಿಯಮಿತ – ಜನತಾ ಬಜಾರ್‌ ಇದರ ನೂತನ ಅಧ್ಯಕ್ಷರಾಗಿ ಕಡಬ ತಾಲೂಕಿನ ಎಣ್ಮೂರಿನ ಪ್ರಸನ್ನ ಕೆ. ಹಾಗೂ ಉಪಾಧ್ಯಕ್ಷರಾಗಿ ಮದಲಾಕ್ಷಿ ರೈ  ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜನತಾ ಬಜಾರ್‌ ಅಧ್ಯಕ್ಷ –ಉಪಾಧ್ಯಕ್ಷ ಹುದ್ದೆಗೆ ಶುಕ್ರವಾರ ಚುನಾವಣೆ ನಿಗದಿಯಾಗಿತ್ತು. ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳಾದ ಪ್ರಸನ್ನ ಕೆ ಎಣ್ಮೂರು ಮತ್ತು ಮದಲಾಕ್ಷಿ ರೈ ಅಧ್ಯಕ್ಷ –ಉಪಾಧ್ಯಕ್ಷ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದು ಬೇರಾವುದೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆ ಪ್ರಕ್ರಿಯೆ ನಡೆಯಿತು. ಚುನಾವಣಾಧಿಕಾರಿ ವಿಲಾಸ್‌ ಈ ಇಬ್ಬರ ಆಯ್ಕೆಯನ್ನು ಘೋಷಿಸಿದರು.

ನಿರ್ದೇಶಕರಾಗಿ ದಿನೇಶ್‌ ಹೆಗ್ಡೆ, ಪುರುಷೋತ್ತಮ ಭಟ್‌, ಮೋಹನ್‌ ಕುಂಬ್ಳೇಕರ್‌, ಶಾಂತಾ ಆರ್‌, ಉದಯ ಮಾದೋಡಿ, ಭಾಗೀರಥಿ ಮುರುಳ್ಯ, ಪಕೀರಪ್ಪ, ಸುಜಯ ಹೇಮಚಂದ್ರ, ಬಿ.ಜನಾರ್ದನ, ನವೀನ್‌ ಬಾಳುಗೋಡು, ಶಶಿಧರ ಶೆಟ್ಟಿ ಮತ್ತು ದಯಾನಂದ ಅಡ್ಯಾರ್‌ ಆಯ್ಕೆಯಾಗಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆಯ ವೈಜ್ಞಾನಿಕ ವರ್ಗೀಕರಣ, ಸಂಶೋಧನಾ ಮಿತಿಗಳು ಮತ್ತು ಪುನರ್‌ಪರಿಶೀಲನೆಯ ಅಗತ್ಯ
January 7, 2026
7:30 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಅರಿಶಿನ ಕೃಷಿಯಲ್ಲಿ ಯಶಸ್ಸು ಗಳಿಸಿದ ಮಹಿಳೆ – ಮಿಶ್ರ ಬೆಳೆಗೆ ಇವರು ಮಾದರಿ..!
January 7, 2026
6:53 AM
by: ರೂರಲ್‌ ಮಿರರ್ ಸುದ್ದಿಜಾಲ
ಕಡಲೆ ಬೀಜ ತಿನ್ನುವಾಗ ಈ ಅಂಶವನ್ನು ನೆನಪಿನಲ್ಲಿಟ್ಟುಕೊಳ್ಳಿ..!
January 6, 2026
10:41 PM
by: ರೂರಲ್‌ ಮಿರರ್ ಸುದ್ದಿಜಾಲ
ವಿಕಲಚೇತನರಿಗೆ ಸರ್ಕಾರದಿಂದ ಲಭ್ಯವಿರುವ ಸೌಲಭ್ಯಗಳು
January 6, 2026
10:12 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror