ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ಕ್ಲೀನ್ ಸ್ವೀಪ್ | ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ ಭವಿಷ್ಯ

January 31, 2024
11:20 AM
2024 ರ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ಹೆಚ್ಚಿನ ಬಹುಮತ ಲಭ್ಯವಾಗಲಿದೆ ಎಂದು ಪ್ರಶಾಂತ್‌ ಕಿಶೋರ್‌ ಹೇಳಿದ್ದಾರೆ.

2024 ರ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ಹೆಚ್ಚಿನ ಬಹುಮತ ಲಭ್ಯವಾಗಲಿದೆ ಎಂದು ರಾಜಕೀಯ ವಿಶ್ಲೇಷಕ, ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ ಭವಿಷ್ಯ ನುಡಿದಿದ್ದಾರೆ. ಇದೇ ವೇಳೆ ಈ ಬಾರಿ  ಬಿಹಾರದಲ್ಲಿ ಎನ್‌ಡಿಎಗೆ ಭಾರಿ ಮುನ್ನಡೆ ಸಾಧಿಸುವ ಮುನ್ಸೂಚನೆ ನೀಡಿದ್ದಾರೆ. ಬಿಹಾರದ ಬಹುಪಾಲು ಜನರು ಲಾಲು ಯಾದವ್ ಅವರ ಆರ್‌ಜೆಡಿಗೆ ಮತ ಹಾಕಲು ಬಯಸುವುದಿಲ್ಲ, ರಾಜ್ಯದಲ್ಲಿ ಬಿಜೆಪಿ ಭಾರಿ ಮುನ್ನಡೆ ಸಾಧಿಸಲಿದೆ ಎಂದಿದ್ದಾರೆ.

ಆಜ್ ತಕ್‌ ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ “ಕ್ಲೀನ್ ಸ್ವೀಪ್” ಮಾಡಲಿದೆ ಎಂದು ಹೇಳಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಎನ್‌ಡಿಎಗೆ ಮರಳಿದ ನಂತರ ಅವರು ಹೇಳಿಕೆ ನೀಡಿರುವುದು ಈಗ ಬಹಳ ಕುತೂಹಲದ ವಿಷಯವಾಗಿದೆ ಎಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಯಾಗಿದೆ.

Prashant Kishor predicts majority for NDA in 2024 loksabha Elections.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror