2024 ರ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎಗೆ ಹೆಚ್ಚಿನ ಬಹುಮತ ಲಭ್ಯವಾಗಲಿದೆ ಎಂದು ರಾಜಕೀಯ ವಿಶ್ಲೇಷಕ, ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ ಭವಿಷ್ಯ ನುಡಿದಿದ್ದಾರೆ. ಇದೇ ವೇಳೆ ಈ ಬಾರಿ ಬಿಹಾರದಲ್ಲಿ ಎನ್ಡಿಎಗೆ ಭಾರಿ ಮುನ್ನಡೆ ಸಾಧಿಸುವ ಮುನ್ಸೂಚನೆ ನೀಡಿದ್ದಾರೆ. ಬಿಹಾರದ ಬಹುಪಾಲು ಜನರು ಲಾಲು ಯಾದವ್ ಅವರ ಆರ್ಜೆಡಿಗೆ ಮತ ಹಾಕಲು ಬಯಸುವುದಿಲ್ಲ, ರಾಜ್ಯದಲ್ಲಿ ಬಿಜೆಪಿ ಭಾರಿ ಮುನ್ನಡೆ ಸಾಧಿಸಲಿದೆ ಎಂದಿದ್ದಾರೆ.
ಆಜ್ ತಕ್ ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ “ಕ್ಲೀನ್ ಸ್ವೀಪ್” ಮಾಡಲಿದೆ ಎಂದು ಹೇಳಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಎನ್ಡಿಎಗೆ ಮರಳಿದ ನಂತರ ಅವರು ಹೇಳಿಕೆ ನೀಡಿರುವುದು ಈಗ ಬಹಳ ಕುತೂಹಲದ ವಿಷಯವಾಗಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗಿದೆ.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…