2024 ರ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎಗೆ ಹೆಚ್ಚಿನ ಬಹುಮತ ಲಭ್ಯವಾಗಲಿದೆ ಎಂದು ರಾಜಕೀಯ ವಿಶ್ಲೇಷಕ, ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ ಭವಿಷ್ಯ ನುಡಿದಿದ್ದಾರೆ. ಇದೇ ವೇಳೆ ಈ ಬಾರಿ ಬಿಹಾರದಲ್ಲಿ ಎನ್ಡಿಎಗೆ ಭಾರಿ ಮುನ್ನಡೆ ಸಾಧಿಸುವ ಮುನ್ಸೂಚನೆ ನೀಡಿದ್ದಾರೆ. ಬಿಹಾರದ ಬಹುಪಾಲು ಜನರು ಲಾಲು ಯಾದವ್ ಅವರ ಆರ್ಜೆಡಿಗೆ ಮತ ಹಾಕಲು ಬಯಸುವುದಿಲ್ಲ, ರಾಜ್ಯದಲ್ಲಿ ಬಿಜೆಪಿ ಭಾರಿ ಮುನ್ನಡೆ ಸಾಧಿಸಲಿದೆ ಎಂದಿದ್ದಾರೆ.
ಆಜ್ ತಕ್ ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ “ಕ್ಲೀನ್ ಸ್ವೀಪ್” ಮಾಡಲಿದೆ ಎಂದು ಹೇಳಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಎನ್ಡಿಎಗೆ ಮರಳಿದ ನಂತರ ಅವರು ಹೇಳಿಕೆ ನೀಡಿರುವುದು ಈಗ ಬಹಳ ಕುತೂಹಲದ ವಿಷಯವಾಗಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…