Advertisement
ಸುದ್ದಿಗಳು

ಪ್ರವೀಣ ನೆಟ್ಟಾರು ಅವರ ಕನಸಿನ ಮನೆ ನಿರ್ಮಾಣಕ್ಕೆ ಚಾಲನೆ | ಬಿಜೆಪಿ ವತಿಯಿಂದ ಭೂಮಿಪೂಜೆ |

Share

ಬೆಳ್ಳಾರೆಯಲ್ಲಿ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು​ ಅವರ ಕನಸಿನ  ಮನೆ ನಿರ್ಮಾಣಕ್ಕೆ ಬುಧವಾರ ಭೂಮಿಪೂಜೆ ನೆರವೇರಿತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಸೇರಿದಂತೆ ಹಲವರು ಭಾಗವಹಿಸಿದ್ದರು.

ಬಿಜೆಪಿ ವತಿಯಿಂದ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಹೊಸ ಮನೆಯನ್ನು ಕಟ್ಟಿಸಿಕೊಡುವುದಾಗಿ ಪಕ್ಷದ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್​  ಕಟೀಲು ಭರವಸೆ ನೀಡಿದ್ದರು.  ಹೀಗಾಗಿ ಪ್ರವೀಣ್ ಅವರ  ನೆಟ್ಟಾರುವಿನಲ್ಲಿ ಈಗಿರುವ ಮನೆಯ ಸಮೀಪದಲ್ಲೇ ಹೊಸ ಮನೆಯನ್ನು ನಿರ್ಮಿಸುವುದು ಪ್ರವೀಣ್‌ ಅವರ ಕನಸಾಗಿತ್ತು. ಅದೇ ಜಾಗದಲ್ಲಿ ಮನೆ ನಿರ್ಮಾಣಕ್ಕೆ ಭೂಮಿಪೂಜೆ ನಡೆಸಲಾಯಿತು.

ಭೂಮಿ ಪೂಜೆ ಬಳಿಕ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ , 60 ಲಕ್ಷ ರೂಪಾಯಿ ವೆಚ್ಚದಲ್ಲಿ 2,700 ಚದರ್​ ಅಡಿ ಮನೆಯು ಮೇ ತಿಂಗಳ ಅಂತ್ಯದೊಳಗೆ ನಿರ್ಮಾಣವಾಗಲಿದೆ ಎಂದರು.

ಈ ಸಂದರ್ಭ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ, ಶಾಸಕ ಸಂಜೀವ ಮಠಂದೂರು, ಮುರಳಿಕೃಷ್ಣ ಹಸಂತಡ್ಕ ಸೇರಿದಂತೆ ಹಲವು ಮಂದಿ ಭಾಗಿಯಾದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

8 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

15 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

2 days ago