ಬೆಳ್ಳಾರೆಯಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ಶಫೀಕ್ ಬೆಳ್ಳಾರೆ ಬಂಧನ ತಿಳಿಯುತ್ತಿದ್ದಂತೆಯೇ ಗುತ್ತಿಗಾರಿನಲ್ಲಿ ಅಡಿಕೆ ಅಂಗಡಿ ಮೇಲೆ ಕಲ್ಲೆಸೆತ ನಡೆದಿದೆ. ಶಫೀಕ್ ಗುತ್ತಿಗಾರಿನ ಅಡಿಕೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಹೀಗಾಗಿ ತೀವ್ರ ಆಕ್ರೋಶಗೊಂಡ ಕೆಲವು ಮಂದಿ ಅಡಿಕೆ ಅಂಗಡಿಗೆ ನುಗ್ಗಿ ಅಡಿಕೆ ಎಳೆದು ಹೊರಹಾಕಿದರೆ ಇತರ ಕೆಲವು ಅಂಗಡಿಗಳಿಗೆ ನುಗ್ಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel