ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ, ಹಿಂದೂ ಸಂಘಟನೆಗಳ ಸಕ್ರಿಯ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ದಾಂ(32) ಹಾಗೂ ಹಾರಿಸ್(42 ) ) ಬಂಧಿತ ಆರೋಪಿಗಳು.
ಜುಲೈ 28 ರಂದು ಶಫೀಕ್ ಮತ್ತು ಜಾಕೀರ್ ಅವರನ್ನು ಬಂಧಿಸಲಾಗಿತ್ತು. ಬಳಿಕ ನಡೆಸಿದ ತನಿಖೆಯಲ್ಲಿ ಇನ್ನಿಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು. ತಲೆಮರೆಸಿಕೊಂಡ ಆರೋಪಿಗಳ ಹುಡುಕಾಟ ನಡೆಯುತ್ತಿದೆ. ಹತ್ಯೆಗೆ ಬಳಸಲಾಗಿದ್ದ ತಲ್ವಾರ್ ಮತ್ತು ಬೈಕ್ ವಶಕ್ಕೆ ಹುಡುಕಾಟ ನಡೆಸಲಾಗುತ್ತಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel