ಪ್ರವೀಣ್ ನೆಟ್ಟಾರು
ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ, ಹಿಂದೂ ಸಂಘಟನೆಗಳ ಸಕ್ರಿಯ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ದಾಂ(32) ಹಾಗೂ ಹಾರಿಸ್(42 ) ) ಬಂಧಿತ ಆರೋಪಿಗಳು.
ಜುಲೈ 28 ರಂದು ಶಫೀಕ್ ಮತ್ತು ಜಾಕೀರ್ ಅವರನ್ನು ಬಂಧಿಸಲಾಗಿತ್ತು. ಬಳಿಕ ನಡೆಸಿದ ತನಿಖೆಯಲ್ಲಿ ಇನ್ನಿಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು. ತಲೆಮರೆಸಿಕೊಂಡ ಆರೋಪಿಗಳ ಹುಡುಕಾಟ ನಡೆಯುತ್ತಿದೆ. ಹತ್ಯೆಗೆ ಬಳಸಲಾಗಿದ್ದ ತಲ್ವಾರ್ ಮತ್ತು ಬೈಕ್ ವಶಕ್ಕೆ ಹುಡುಕಾಟ ನಡೆಸಲಾಗುತ್ತಿದೆ.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…