ಪ್ರವೀಣ್ ನೆಟ್ಟಾರು
ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ, ಹಿಂದೂ ಸಂಘಟನೆಗಳ ಸಕ್ರಿಯ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ದಾಂ(32) ಹಾಗೂ ಹಾರಿಸ್(42 ) ) ಬಂಧಿತ ಆರೋಪಿಗಳು.
ಜುಲೈ 28 ರಂದು ಶಫೀಕ್ ಮತ್ತು ಜಾಕೀರ್ ಅವರನ್ನು ಬಂಧಿಸಲಾಗಿತ್ತು. ಬಳಿಕ ನಡೆಸಿದ ತನಿಖೆಯಲ್ಲಿ ಇನ್ನಿಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು. ತಲೆಮರೆಸಿಕೊಂಡ ಆರೋಪಿಗಳ ಹುಡುಕಾಟ ನಡೆಯುತ್ತಿದೆ. ಹತ್ಯೆಗೆ ಬಳಸಲಾಗಿದ್ದ ತಲ್ವಾರ್ ಮತ್ತು ಬೈಕ್ ವಶಕ್ಕೆ ಹುಡುಕಾಟ ನಡೆಸಲಾಗುತ್ತಿದೆ.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…