ಪ್ರವೀಣ್ ನೆಟ್ಟಾರು
ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ, ಹಿಂದೂ ಸಂಘಟನೆಗಳ ಸಕ್ರಿಯ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ದಾಂ(32) ಹಾಗೂ ಹಾರಿಸ್(42 ) ) ಬಂಧಿತ ಆರೋಪಿಗಳು.
ಜುಲೈ 28 ರಂದು ಶಫೀಕ್ ಮತ್ತು ಜಾಕೀರ್ ಅವರನ್ನು ಬಂಧಿಸಲಾಗಿತ್ತು. ಬಳಿಕ ನಡೆಸಿದ ತನಿಖೆಯಲ್ಲಿ ಇನ್ನಿಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು. ತಲೆಮರೆಸಿಕೊಂಡ ಆರೋಪಿಗಳ ಹುಡುಕಾಟ ನಡೆಯುತ್ತಿದೆ. ಹತ್ಯೆಗೆ ಬಳಸಲಾಗಿದ್ದ ತಲ್ವಾರ್ ಮತ್ತು ಬೈಕ್ ವಶಕ್ಕೆ ಹುಡುಕಾಟ ನಡೆಸಲಾಗುತ್ತಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…