ಪ್ರವೀಣ್ ನೆಟ್ಟಾರು
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಸಕ್ರಿಯ ಕಾರ್ಯಕರ್ತ, ಹಿಂದೂ ಸಂಘಟನೆಯ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.ಸುಳ್ಯ ತಾಲೂಕಿನ ನಾವೂರು ಬಳಿಯ ನಿವಾಸಿ ಆಬಿದ್ ( 22 ) ಹಾಗೂ ಬೆಳ್ಳಾರೆ ಗೌರಿ ಹೊಳೆ ನಿವಾಸಿ ನೌಫಲ್ ( 28 ) ಬಂಧಿತರು. ಈ ಪ್ರಕರಣದಲ್ಲಿ ಇದುವರೆಗೆ ಬಂಧಿಸಿದವರು ಸಂಖ್ಯೆ ಆರಕ್ಕೆ ಏರಿದೆ.
ಪ್ರವೀಣ್ ಹತ್ಯೆ ಪ್ರಕರಣದ ತನಿಖೆ ಮುಂದುವರಿದಿದೆ. ಎಲ್ಲಾ ಆರೋಪಿಗಳ ಮಾಹಿತಿ ದೊರೆತಿದ್ದು, ತಲೆಮರೆಸಿಕೊಂಡವರಿಗಾಗಿ ಶೋಧ ನಡೆಯುತ್ತಿದೆ. ಇಂದು ಬಂಧಿಸಿದ ಇಬ್ಬರು ಆರೋಪಿಗಳು ಪ್ರಕರಣದ ಯೋಜನೆಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.
ಇದುವರೆಗೆ ನಡೆಸಿದ ತನಿಖೆಯ ಆಧಾರದ ಮೇಲೆ ಒಟ್ಟು 6 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ತಿಳಿಸಿದ್ದಾರೆ.
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…