ಪ್ರವೀಣ್ ನೆಟ್ಟಾರು
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಸಕ್ರಿಯ ಕಾರ್ಯಕರ್ತ, ಹಿಂದೂ ಸಂಘಟನೆಯ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.ಸುಳ್ಯ ತಾಲೂಕಿನ ನಾವೂರು ಬಳಿಯ ನಿವಾಸಿ ಆಬಿದ್ ( 22 ) ಹಾಗೂ ಬೆಳ್ಳಾರೆ ಗೌರಿ ಹೊಳೆ ನಿವಾಸಿ ನೌಫಲ್ ( 28 ) ಬಂಧಿತರು. ಈ ಪ್ರಕರಣದಲ್ಲಿ ಇದುವರೆಗೆ ಬಂಧಿಸಿದವರು ಸಂಖ್ಯೆ ಆರಕ್ಕೆ ಏರಿದೆ.
ಪ್ರವೀಣ್ ಹತ್ಯೆ ಪ್ರಕರಣದ ತನಿಖೆ ಮುಂದುವರಿದಿದೆ. ಎಲ್ಲಾ ಆರೋಪಿಗಳ ಮಾಹಿತಿ ದೊರೆತಿದ್ದು, ತಲೆಮರೆಸಿಕೊಂಡವರಿಗಾಗಿ ಶೋಧ ನಡೆಯುತ್ತಿದೆ. ಇಂದು ಬಂಧಿಸಿದ ಇಬ್ಬರು ಆರೋಪಿಗಳು ಪ್ರಕರಣದ ಯೋಜನೆಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.
ಇದುವರೆಗೆ ನಡೆಸಿದ ತನಿಖೆಯ ಆಧಾರದ ಮೇಲೆ ಒಟ್ಟು 6 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ತಿಳಿಸಿದ್ದಾರೆ.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…