ಪ್ರವೀಣ್ ನೆಟ್ಟಾರು
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಸಕ್ರಿಯ ಕಾರ್ಯಕರ್ತ, ಹಿಂದೂ ಸಂಘಟನೆಯ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.ಸುಳ್ಯ ತಾಲೂಕಿನ ನಾವೂರು ಬಳಿಯ ನಿವಾಸಿ ಆಬಿದ್ ( 22 ) ಹಾಗೂ ಬೆಳ್ಳಾರೆ ಗೌರಿ ಹೊಳೆ ನಿವಾಸಿ ನೌಫಲ್ ( 28 ) ಬಂಧಿತರು. ಈ ಪ್ರಕರಣದಲ್ಲಿ ಇದುವರೆಗೆ ಬಂಧಿಸಿದವರು ಸಂಖ್ಯೆ ಆರಕ್ಕೆ ಏರಿದೆ.
ಪ್ರವೀಣ್ ಹತ್ಯೆ ಪ್ರಕರಣದ ತನಿಖೆ ಮುಂದುವರಿದಿದೆ. ಎಲ್ಲಾ ಆರೋಪಿಗಳ ಮಾಹಿತಿ ದೊರೆತಿದ್ದು, ತಲೆಮರೆಸಿಕೊಂಡವರಿಗಾಗಿ ಶೋಧ ನಡೆಯುತ್ತಿದೆ. ಇಂದು ಬಂಧಿಸಿದ ಇಬ್ಬರು ಆರೋಪಿಗಳು ಪ್ರಕರಣದ ಯೋಜನೆಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.
ಇದುವರೆಗೆ ನಡೆಸಿದ ತನಿಖೆಯ ಆಧಾರದ ಮೇಲೆ ಒಟ್ಟು 6 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ತಿಳಿಸಿದ್ದಾರೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…