ಸುದ್ದಿಗಳು

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ | ಮಧ್ಯಾಹ್ನ ಸುದ್ದಿಗೋಷ್ಟಿಯಲ್ಲಿ ಸಮಗ್ರ ಮಾಹಿತಿ | ಆರೋಪಿಗಳ ಬಂಧನ – ತನಿಖೆಯ ಹಾದಿಯ ಬಗ್ಗೆ ವಿವರ ಸಾಧ್ಯತೆ | ಪ್ರಕರಣದ ಬಗ್ಗೆ ಏನೇನು ತಪ್ಪು ಮಾಹಿತಿ ಇತ್ತು?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಮಧ್ಯಾಹ್ನ ಸುದ್ದಿಗೋಷ್ಟಿ ನಡೆಯಲಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಮಾಹಿತಿ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಸಮಗ್ರ ಮಾಹಿತಿ ಹಾಗೂ ಆರೋಪಿಗಳ ಬಂಧನ, ತನಿಖೆಯ ಹಾದಿಯ ಬಗ್ಗೆ ಮಾಹಿತಿ ನೀಡಲಿದ್ದಾರೆ.

Advertisement

ಸದ್ಯದ ಮಾಹಿತಿ ಪ್ರಕಾರ ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಎಲ್ಲಾ ಆರೋಪಿಗಳೂ ಸುಳ್ಯ ಆಸುಪಾಸಿನವರೇ ಆಗಿದ್ದಾರೆ. ತನಿಖೆಯ ಹಾದಿ ತಪ್ಪಿಸಲು ಕೇರಳ ವಾಹನ ಬಳಕೆ, ಗಡಿಭಾಗದವರೆಗೆ ಹಂತಕರ ಬಿಟ್ಟಿರುವ ಬಗ್ಗೆ ಸುಳ್ಳು ಮಾಹಿತಿ, ಮಾಹಿತಿಯೇ ತಿಳಿದಿಲ್ಲ ಎಂಬ ತಪ್ಪು ಮಾಹಿತಿ ಇತ್ಯಾದಿಗಳ ಮೂಲಕ ಇಡೀ ಪ್ರಕರಣ ದಿಕ್ಕು ತಪ್ಪಿಸುವಂತೆ ಪ್ರಯತ್ನ ಮಾಡಲಾಗಿತ್ತು. ಆದರೆ ಪೊಲೀಸರು ತಮ್ಮ ಜಾಲದ ಮೂಲಕ ಎಲ್ಲಾ ಆರೋಪಿಗಳನ್ನು ಪತ್ತೆ ಮಾಡಿದ್ದಾರೆ.  ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ 6 ಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ತುರ್ತು ಸಭೆಯೂ ಆ.10 ರಂದು ಬೆಳ್ಳಾರೆಯಲ್ಲಿ ನಡೆದಿತ್ತು. ಎನ್‌ ಐ ಎ ಕೂಡಾ ತನಿಖೆ ನಡೆಸುತ್ತಿದೆ. ಇಂದು ಎಸ್.ಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಮೂಲಕ ಪ್ರಕರಣದ ಸಮಗ್ರವಾದ ಅಧಿಕೃತ ಮಾಹಿತಿ ಹೊರಬೀಳಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನೀವೀಗ ಕಾಳುಮೆಣಸು ಕೃಷಿ ಆಸಕ್ತರೇ….?, ಹಾಗಿದ್ದರೆ ಗಮನಿಸಿ….| ಕಾಳುಮೆಣಸು ಕೃಷಿಯ ಕಾರ್ಯ ಚಟುವಟಿಕೆಗಳು

ಸಣ್ಣ ಹಿಡುವಳಿದಾರರಿಗೆ ಈಗ ಕಾಳುಮೆಣಸು ಕೃಷಿಯ ಬಗ್ಗೆ ಸಾಕಷ್ಟು ಗೊಂದಲ. ಇಂತಹ ಸಮಯದಲ್ಲಿ…

6 hours ago

ಹವಾಮಾನ ವರದಿ | 09-07-2025 | ಇಂದು ಸಾಮಾನ್ಯ ಮಳೆ | ಜುಲೈ 16 ರಿಂದ ಮುಂಗಾರು ದುರ್ಬಲಗೊಳ್ಳಬಹುದಾ ? |

ಪಶ್ಚಿಮ ಬಂಗಾಳದಲ್ಲಿ ಉಂಟಾಗಿರುವ ಸಣ್ಣ ಪ್ರಮಾಣದ ತಿರುಗುವಿಕೆಯು ಅಷ್ಟೇನು ಪರಿಣಾಮ ಬೀರುವ ಸಾಧ್ಯತೆಗಳು…

6 hours ago

ಜೋಯಿಡಾದ ಗ್ರಾಮದಲ್ಲಿ ಸೇತುವೆ ಕುಸಿತ | ತಾತ್ಕಾಲಿಕ ಕಾಲು ಸಂಕ ನಿರ್ಮಾಣ |

ಜೋಯಿಡಾ ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೀಸೈ ಗ್ರಾಮದಲ್ಲಿ ಭಾರೀ ಮಳೆಯಿಂದ…

9 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶಿಖರ್ ಬಿ.ಕೆ.

ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…

12 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕ್ರಿಶನ್ ಎಸ್ ಭಟ್

ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್‌ಡಿಎಂ ಶಾಲೆ, ಮಂಗಳೂರು…

13 hours ago