ಬಿಜೆಪಿ ಯುವಮೋರ್ಚಾ ಕಾರ್ಯಕರ್ತ, ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ ರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದೆ. ಬಿಜೆಪಿ ವಿರುದ್ಧ ಹಲವಾರು ಮಂದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಆಡಳಿತ ಇದ್ದರೂ ಹಿಂದೂಗಳಿಗೆ ರಕ್ಷಣೆ ಇಲ್ಲದಾಗಿದೆ, ಅದರಲ್ಲೂ ಬಿಜೆಪಿ ಪಕ್ಷದ ಕಾರ್ಯಕರ್ತರಿಗೇ ರಕ್ಷಣೆ ಇಲ್ಲವಾಗಿದೆ ಎಂದು ಅಸಮಾಧಾನ ವ್ಯಕ್ತವಾಗಿದೆ. ಟ್ವಿಟ್ಟರ್ ನಲ್ಲಿ ಸಂಜೆಯ ವೇಳೆ ಪ್ರವೀಣ ನೆಟ್ಟಾರು ಎಂಬ ಹೆಸರಿನಲ್ಲಿ ಟ್ರೆಂಡ್ ಆಗಿತ್ತು. ಹಲವಾರು ಮಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು. ಅದರಲ್ಲೂ ಚಿಕ್ಕಮಗಳೂರಿನಲ್ಲಿ ಯುವಮೋರ್ಚಾ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ ಭಾರೀ ಸದ್ದು ಮಾಡಿದೆ.
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…