ಪ್ರವೀಣ್ ನೆಟ್ಟಾರು
ಬಿಜೆಪಿ ಯುವಮೋರ್ಚಾ ಕಾರ್ಯಕರ್ತ, ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ ರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದೆ. ಬಿಜೆಪಿ ವಿರುದ್ಧ ಹಲವಾರು ಮಂದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಆಡಳಿತ ಇದ್ದರೂ ಹಿಂದೂಗಳಿಗೆ ರಕ್ಷಣೆ ಇಲ್ಲದಾಗಿದೆ, ಅದರಲ್ಲೂ ಬಿಜೆಪಿ ಪಕ್ಷದ ಕಾರ್ಯಕರ್ತರಿಗೇ ರಕ್ಷಣೆ ಇಲ್ಲವಾಗಿದೆ ಎಂದು ಅಸಮಾಧಾನ ವ್ಯಕ್ತವಾಗಿದೆ. ಟ್ವಿಟ್ಟರ್ ನಲ್ಲಿ ಸಂಜೆಯ ವೇಳೆ ಪ್ರವೀಣ ನೆಟ್ಟಾರು ಎಂಬ ಹೆಸರಿನಲ್ಲಿ ಟ್ರೆಂಡ್ ಆಗಿತ್ತು. ಹಲವಾರು ಮಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು. ಅದರಲ್ಲೂ ಚಿಕ್ಕಮಗಳೂರಿನಲ್ಲಿ ಯುವಮೋರ್ಚಾ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ ಭಾರೀ ಸದ್ದು ಮಾಡಿದೆ.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…