ಸುದ್ದಿಗಳು

ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾದ ದಿ.ಪ್ರವೀಣ್ ನೆಟ್ಟಾರು ಅವರ ಪತ್ನಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬಿಜೆಪಿ ಯುವ ಮುಖಂಡ ದಿ.ಪ್ರವೀಣ್ ನೆಟ್ಟಾರು ಪತ್ನಿ ನೂತನಕುಮಾರಿ ಅವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾದರು.

Advertisement
Advertisement

ಗುರುವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರಿಂದ ನೇಮಕಾತಿ ಆದೇಶಪತ್ರವನ್ನು ಅವರು ಸ್ವೀಕರಿಸಿದರು. ಜಿಲ್ಲಾಧಿಕಾರಿ ಕಚೇರಿಯ ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿಭಾಗದಲ್ಲಿ ಸಹಾಯಕಿಯಾಗಿ ಅವರು ಕಾರ್ಯನಿರ್ವಹಿಸಲಿದ್ದಾರೆ.

Advertisement

ನೂತನಕುಮಾರಿ ಅವರಿಗೆ ಬೆಂಗಳೂರಿನ ಮುಖ್ಯಮಂತ್ರಿ ಕಚೇರಿಯಲ್ಲಿ ಗ್ರೂಪ್ ‘ಸಿ’ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗಿತ್ತು. ಆದರೆ, ಅವರು ಮಂಗಳೂರಿನಲ್ಲೇ ಕರ್ತವ್ಯ ನಿರ್ವಹಿಸಲು ಅವಕಾಶ ನೀಡುವಂತೆ ಮುಖ್ಯಮಂತ್ರಿ ಅವರಲ್ಲಿ ವಿನಂತಿಸಿಕೊಂಡ ಕಾರಣ, ಅವರ ಇಚ್ಛೆಯಂತೆ ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅವಕಾಶ ಕಲ್ಪಿಸಿಕೊಡಲಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಹಾಳೆಯ ಸಂಬಂಧಿತ ಉತ್ಪನ್ನಗಳ ರಫ್ತು ನಿಷೇಧ | ಅಡಿಕೆ ಉದ್ಯಮದ ಮೇಲೆ ಆಗಬಹುದಾದ ಪರಿಣಾಮಗಳೇನು..?

ಅಡಿಕೆ ನಿಷೇಧದ ತೂಗುಗತ್ತಿಯ ಮೇಲೆಯೇ ಉದ್ಯಮವನ್ನು ಮುನ್ನಡೆಸಬೇಕಾಗುತ್ತದೆ.ಇನ್ನಾದರೂ ಕಠಿಣ ಪರಿಶ್ರಮದೊಂದಿಗೆ ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ…

9 hours ago

ಮುಂದಿನ ಒಂದು ವರ್ಷ ಕೆಲವು ರಾಶಿಗಳಿಗೆ ಗುರು ಪ್ರವೇಶದಿಂದ ಆಗುವ ತೊಂದರೆಗಳು ಏನು..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

23 hours ago

ಅಡಿಕೆ ಹಾಳೆ ತಟ್ಟೆ ಅಮೆರಿಕದಲ್ಲಿ ಬ್ಯಾನ್ …

ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ…

1 day ago

ಅಡಿಕೆ ಧಾರಣೆ ಏರುಪೇರು ಯಾಕಾಗಿ?

ಈಗಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಾಗ ಕಂಡು ಬರುವ ವಿಚಾರವೆಂದರೆ ಅಡಿಕೆಗೆ ಈಗ…

2 days ago

ಹವಾಮಾನ ವರದಿ | 14-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ | ಮೇ.27 ಸುಮಾರಿಗೆ ಕೇರಳ ಹಾಗೂ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ

ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…

2 days ago

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ – ಈಶ್ವರ ಖಂಡ್ರೆ

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…

2 days ago