ಭಾರತದ ಐತಿಹಾಸಿಕ ಕ್ಷಣಗಳು | ಭಾರತಕ್ಕೆ ಗೆಲುವಾಗಲಿ – ಪುತ್ತಿಲ ಪರಿವಾರದಿಂದ ಪ್ರಾರ್ಥನೆ |

August 23, 2023
12:23 PM
ಭಾರತದ ಚೆಸ್ ಗ್ರ್ಯಾಂಡ್ ಮಾಸ್ಟರ್ ಪ್ರಜ್ಞಾನಂದ FIDE ಚೆಸ್ ವರ್ಲ್ಡ್ ಕಪ್ ನ ನಂಬರ್ ವನ್  ರ‍್ಯಾಂಕಿಂಗ್ ನ ಮ್ಯಾಗ್ನಸ್ ಕಾರ್ಲ್ ಸನ್ ಜೊತೆಗೆ 2 ನೇ ಸುತ್ತಿನ ಆಟದಲ್ಲಿ ಗೆಲುವಿಗೆ ಹಾಗೂ ಚಂದ್ರಯಾನ-3 ನೌಕೆ ಚಂದ್ರನ ಮೇಲೆ ಯಶಸ್ವಿ ಲ್ಯಾಂಡಿಂಗ್ ಮೂಲಕ ಭಾರತಕ್ಕೆ ಗೆಲುವು ಸಿಗಲೆಂದು ಪುತ್ತೂರಿನ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುತ್ತಿಲ ಪರಿವಾರದ ವತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಭಾರತ ಪಾಲಿಗೆ ಎರಡು ಐತಿಹಾಸಿಕ ಕ್ಷಣಕ್ಕಾಗಿ ಕಾಯುತ್ತಿರುವ ಕ್ಷಣಗಳಾದ 18 ವರ್ಷ ವಯಸ್ಸಿನ ಭಾರತದ ಚೆಸ್ ಗ್ರ್ಯಾಂಡ್ ಮಾಸ್ಟರ್ ಪ್ರಜ್ಞಾನಂದ FIDE ಚೆಸ್ ವರ್ಲ್ಡ್ ಕಪ್ ನ ನಂಬರ್ ವನ್  ರ‍್ಯಾಂಕಿಂಗ್ ನ ಮ್ಯಾಗ್ನಸ್ ಕಾರ್ಲ್ ಸನ್ ಜೊತೆಗೆ 2 ನೇ ಸುತ್ತಿನ ಆಟ ನಡೆಯಲಿದೆ. ಈಗಾಗಲೇ ಚಂದ್ರನ ದಕ್ಷಿಣ ಧ್ರುವ ತಲುಪಿದ ಮೊದಲ ದೇಶ ಭಾರತ ಆಗಿದ್ದು ಇಂದು ಸಂಜೆ 6 ಸಮಯಕ್ಕೆ ಚಂದ್ರಯಾನ-3 ನೌಕೆ ಚಂದ್ರನ ಮೇಲೆ ಲ್ಯಾಂಡಿಂಗ್ ಆಗುವ ಮೂಲಕ ನಮ್ಮ ಭಾರತ ಇತಿಹಾಸ ಬರೆಯಲಿದೆ. ಈ ಎರಡು ಕ್ಷಣಗಳಲ್ಲಿ ಭಾರತಕ್ಕೆ ಗೆಲುವು ಸಿಗಲೆಂದು ಪುತ್ತೂರಿನ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುತ್ತಿಲ ಪರಿವಾರದ ವತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

Advertisement
Advertisement

ವಿಶ್ವವೇ ಭಾರತದ ಸಾಧನೆಗೆ ಕಣ್ಣೆತ್ತಿ ನೋಡುತ್ತಿದೆ. ಪ್ರಜ್ಞಾನಂದರಿಗೆ ಹಾಗೂ ಚಂದ್ರಯಾನ ಯಶಸ್ವಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಮಾರ್ತ, ನಗರ ಅಧ್ಯಕ್ಷರಾದ ಅನಿಲ್ ತೆಂಕಿಲ, ರಾಜ್ ಶೆಟ್ಟಿ , ಪ್ರವೀಣ್ ಭಂಡಾರಿ, ರವಿ ಶೆಟ್ಟಿ, ಪ್ರಕಾಶ್, ಶನ್ಮಿತ್, ಮನೀಶ್ ಬನ್ನೂರು, ದಯಾನಂದ ರೈ ಪ್ರಾರ್ಥನೆ ಸಂದರ್ಭ ಉಪಸ್ಥಿತರಿದ್ದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್
February 11, 2026
7:29 AM
by: ದ ರೂರಲ್ ಮಿರರ್.ಕಾಂ
ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ
February 11, 2026
7:11 AM
by: ದ ರೂರಲ್ ಮಿರರ್.ಕಾಂ
ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ
February 11, 2026
7:04 AM
by: ಮಿರರ್‌ ಡೆಸ್ಕ್
ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ
February 10, 2026
10:34 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror