ಭಾರತದ ಐತಿಹಾಸಿಕ ಕ್ಷಣಗಳು | ಭಾರತಕ್ಕೆ ಗೆಲುವಾಗಲಿ – ಪುತ್ತಿಲ ಪರಿವಾರದಿಂದ ಪ್ರಾರ್ಥನೆ |

August 23, 2023
12:23 PM
ಭಾರತದ ಚೆಸ್ ಗ್ರ್ಯಾಂಡ್ ಮಾಸ್ಟರ್ ಪ್ರಜ್ಞಾನಂದ FIDE ಚೆಸ್ ವರ್ಲ್ಡ್ ಕಪ್ ನ ನಂಬರ್ ವನ್  ರ‍್ಯಾಂಕಿಂಗ್ ನ ಮ್ಯಾಗ್ನಸ್ ಕಾರ್ಲ್ ಸನ್ ಜೊತೆಗೆ 2 ನೇ ಸುತ್ತಿನ ಆಟದಲ್ಲಿ ಗೆಲುವಿಗೆ ಹಾಗೂ ಚಂದ್ರಯಾನ-3 ನೌಕೆ ಚಂದ್ರನ ಮೇಲೆ ಯಶಸ್ವಿ ಲ್ಯಾಂಡಿಂಗ್ ಮೂಲಕ ಭಾರತಕ್ಕೆ ಗೆಲುವು ಸಿಗಲೆಂದು ಪುತ್ತೂರಿನ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುತ್ತಿಲ ಪರಿವಾರದ ವತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಭಾರತ ಪಾಲಿಗೆ ಎರಡು ಐತಿಹಾಸಿಕ ಕ್ಷಣಕ್ಕಾಗಿ ಕಾಯುತ್ತಿರುವ ಕ್ಷಣಗಳಾದ 18 ವರ್ಷ ವಯಸ್ಸಿನ ಭಾರತದ ಚೆಸ್ ಗ್ರ್ಯಾಂಡ್ ಮಾಸ್ಟರ್ ಪ್ರಜ್ಞಾನಂದ FIDE ಚೆಸ್ ವರ್ಲ್ಡ್ ಕಪ್ ನ ನಂಬರ್ ವನ್  ರ‍್ಯಾಂಕಿಂಗ್ ನ ಮ್ಯಾಗ್ನಸ್ ಕಾರ್ಲ್ ಸನ್ ಜೊತೆಗೆ 2 ನೇ ಸುತ್ತಿನ ಆಟ ನಡೆಯಲಿದೆ. ಈಗಾಗಲೇ ಚಂದ್ರನ ದಕ್ಷಿಣ ಧ್ರುವ ತಲುಪಿದ ಮೊದಲ ದೇಶ ಭಾರತ ಆಗಿದ್ದು ಇಂದು ಸಂಜೆ 6 ಸಮಯಕ್ಕೆ ಚಂದ್ರಯಾನ-3 ನೌಕೆ ಚಂದ್ರನ ಮೇಲೆ ಲ್ಯಾಂಡಿಂಗ್ ಆಗುವ ಮೂಲಕ ನಮ್ಮ ಭಾರತ ಇತಿಹಾಸ ಬರೆಯಲಿದೆ. ಈ ಎರಡು ಕ್ಷಣಗಳಲ್ಲಿ ಭಾರತಕ್ಕೆ ಗೆಲುವು ಸಿಗಲೆಂದು ಪುತ್ತೂರಿನ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುತ್ತಿಲ ಪರಿವಾರದ ವತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

Advertisement

ವಿಶ್ವವೇ ಭಾರತದ ಸಾಧನೆಗೆ ಕಣ್ಣೆತ್ತಿ ನೋಡುತ್ತಿದೆ. ಪ್ರಜ್ಞಾನಂದರಿಗೆ ಹಾಗೂ ಚಂದ್ರಯಾನ ಯಶಸ್ವಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಮಾರ್ತ, ನಗರ ಅಧ್ಯಕ್ಷರಾದ ಅನಿಲ್ ತೆಂಕಿಲ, ರಾಜ್ ಶೆಟ್ಟಿ , ಪ್ರವೀಣ್ ಭಂಡಾರಿ, ರವಿ ಶೆಟ್ಟಿ, ಪ್ರಕಾಶ್, ಶನ್ಮಿತ್, ಮನೀಶ್ ಬನ್ನೂರು, ದಯಾನಂದ ರೈ ಪ್ರಾರ್ಥನೆ ಸಂದರ್ಭ ಉಪಸ್ಥಿತರಿದ್ದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಮರನಾಥ ಯಾತ್ರೆ ಹಿನ್ನೆಲೆ | ಜುಲೈ 1 ರಿಂದ ಆಗಸ್ಟ್  ತಿಂಗಳವರೆಗೆ ಅಮರನಾಥ ಹಾರಾಟ ನಿಷೇಧ ವಲಯ
June 18, 2025
3:37 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 18-06-2025 | ರೈತರೇ ಗಮನಿಸಿ- ಜೂ.21 ರವರೆಗೆ ಮಳೆ ಕಡಿಮೆ ಇರಲಿದೆ | ಔಷಧಿ ಸಿಂಪಡಣೆಗೆ ಸಿಗಬಹುದು ಅವಕಾಶ |
June 18, 2025
12:35 PM
by: ಸಾಯಿಶೇಖರ್ ಕರಿಕಳ
ಹಂಸ ಮಹಾಪುರುಷ ರಾಜಯೋಗ | ಈ 3 ರಾಶಿಯವರಿಗೆ ಸಂಪತ್ತಿನ ಸುರಿಮಳೆ..!
June 18, 2025
6:50 AM
by: ದ ರೂರಲ್ ಮಿರರ್.ಕಾಂ
ರಾಜ್ಯದ 6 ಕಡೆ ಕೌಶಲ್ಯ ಪ್ರಯೋಗಾಲಯ ನಿರ್ಮಿಸಲು ಸರ್ಕಾರ ನಿರ್ಧಾರ
June 17, 2025
10:15 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group