ಭಾರತ ಪಾಲಿಗೆ ಎರಡು ಐತಿಹಾಸಿಕ ಕ್ಷಣಕ್ಕಾಗಿ ಕಾಯುತ್ತಿರುವ ಕ್ಷಣಗಳಾದ 18 ವರ್ಷ ವಯಸ್ಸಿನ ಭಾರತದ ಚೆಸ್ ಗ್ರ್ಯಾಂಡ್ ಮಾಸ್ಟರ್ ಪ್ರಜ್ಞಾನಂದ FIDE ಚೆಸ್ ವರ್ಲ್ಡ್ ಕಪ್ ನ ನಂಬರ್ ವನ್ ರ್ಯಾಂಕಿಂಗ್ ನ ಮ್ಯಾಗ್ನಸ್ ಕಾರ್ಲ್ ಸನ್ ಜೊತೆಗೆ 2 ನೇ ಸುತ್ತಿನ ಆಟ ನಡೆಯಲಿದೆ. ಈಗಾಗಲೇ ಚಂದ್ರನ ದಕ್ಷಿಣ ಧ್ರುವ ತಲುಪಿದ ಮೊದಲ ದೇಶ ಭಾರತ ಆಗಿದ್ದು ಇಂದು ಸಂಜೆ 6 ಸಮಯಕ್ಕೆ ಚಂದ್ರಯಾನ-3 ನೌಕೆ ಚಂದ್ರನ ಮೇಲೆ ಲ್ಯಾಂಡಿಂಗ್ ಆಗುವ ಮೂಲಕ ನಮ್ಮ ಭಾರತ ಇತಿಹಾಸ ಬರೆಯಲಿದೆ. ಈ ಎರಡು ಕ್ಷಣಗಳಲ್ಲಿ ಭಾರತಕ್ಕೆ ಗೆಲುವು ಸಿಗಲೆಂದು ಪುತ್ತೂರಿನ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುತ್ತಿಲ ಪರಿವಾರದ ವತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ವಿಶ್ವವೇ ಭಾರತದ ಸಾಧನೆಗೆ ಕಣ್ಣೆತ್ತಿ ನೋಡುತ್ತಿದೆ. ಪ್ರಜ್ಞಾನಂದರಿಗೆ ಹಾಗೂ ಚಂದ್ರಯಾನ ಯಶಸ್ವಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಮಾರ್ತ, ನಗರ ಅಧ್ಯಕ್ಷರಾದ ಅನಿಲ್ ತೆಂಕಿಲ, ರಾಜ್ ಶೆಟ್ಟಿ , ಪ್ರವೀಣ್ ಭಂಡಾರಿ, ರವಿ ಶೆಟ್ಟಿ, ಪ್ರಕಾಶ್, ಶನ್ಮಿತ್, ಮನೀಶ್ ಬನ್ನೂರು, ದಯಾನಂದ ರೈ ಪ್ರಾರ್ಥನೆ ಸಂದರ್ಭ ಉಪಸ್ಥಿತರಿದ್ದರು.
ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ಎಲ್ಲಾ…
ರಾಜ್ಯದ 6 ಜಿಲ್ಲೆಗಳಲ್ಲಿ ತೋಟಗಾರಿಕಾ ಬೆಳೆಗಳಿಗೆ ಅನುಕೂಲವಾಗುವಂತೆ ಶೀಥಲೀಕರಣ ಘಟಕಗಳನ್ನು ನಿರ್ಮಿಸಲಾಗುತ್ತಿದೆ ಎಂದು…
ದೇಶದ ಸೈನಿಕರಿಗೆ ಗೌರವ ಸಲ್ಲಿಸಿ ಕೇಂದ್ರ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿ ನಾಳೆ…
ಪಹಲ್ಗಾಮ್ ದಾಳಿಗೆ ಪ್ರತ್ಯುತ್ತರವಾಗಿ ಭಾರತವು ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನಿನ್ನೆಯಷ್ಟೇ ನಡೆಸಿತು. ಇದಕ್ಕೆ…
ಕೃಷಿಯಲ್ಲಿ ಯಾವುದೇ ಬಲವಾದ ಸಂಘಟನೆ ಇಲ್ಲ. ನಮ್ಮ ಧ್ವನಿ ಎತ್ತಲು ಯಾರೂ ಇಲ್ಲ.ಇಂತಹ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದು ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490