Advertisement
ಸುದ್ದಿಗಳು

ಭಾರತದ ಐತಿಹಾಸಿಕ ಕ್ಷಣಗಳು | ಭಾರತಕ್ಕೆ ಗೆಲುವಾಗಲಿ – ಪುತ್ತಿಲ ಪರಿವಾರದಿಂದ ಪ್ರಾರ್ಥನೆ |

Share

ಭಾರತ ಪಾಲಿಗೆ ಎರಡು ಐತಿಹಾಸಿಕ ಕ್ಷಣಕ್ಕಾಗಿ ಕಾಯುತ್ತಿರುವ ಕ್ಷಣಗಳಾದ 18 ವರ್ಷ ವಯಸ್ಸಿನ ಭಾರತದ ಚೆಸ್ ಗ್ರ್ಯಾಂಡ್ ಮಾಸ್ಟರ್ ಪ್ರಜ್ಞಾನಂದ FIDE ಚೆಸ್ ವರ್ಲ್ಡ್ ಕಪ್ ನ ನಂಬರ್ ವನ್  ರ‍್ಯಾಂಕಿಂಗ್ ನ ಮ್ಯಾಗ್ನಸ್ ಕಾರ್ಲ್ ಸನ್ ಜೊತೆಗೆ 2 ನೇ ಸುತ್ತಿನ ಆಟ ನಡೆಯಲಿದೆ. ಈಗಾಗಲೇ ಚಂದ್ರನ ದಕ್ಷಿಣ ಧ್ರುವ ತಲುಪಿದ ಮೊದಲ ದೇಶ ಭಾರತ ಆಗಿದ್ದು ಇಂದು ಸಂಜೆ 6 ಸಮಯಕ್ಕೆ ಚಂದ್ರಯಾನ-3 ನೌಕೆ ಚಂದ್ರನ ಮೇಲೆ ಲ್ಯಾಂಡಿಂಗ್ ಆಗುವ ಮೂಲಕ ನಮ್ಮ ಭಾರತ ಇತಿಹಾಸ ಬರೆಯಲಿದೆ. ಈ ಎರಡು ಕ್ಷಣಗಳಲ್ಲಿ ಭಾರತಕ್ಕೆ ಗೆಲುವು ಸಿಗಲೆಂದು ಪುತ್ತೂರಿನ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುತ್ತಿಲ ಪರಿವಾರದ ವತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ವಿಶ್ವವೇ ಭಾರತದ ಸಾಧನೆಗೆ ಕಣ್ಣೆತ್ತಿ ನೋಡುತ್ತಿದೆ. ಪ್ರಜ್ಞಾನಂದರಿಗೆ ಹಾಗೂ ಚಂದ್ರಯಾನ ಯಶಸ್ವಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಮಾರ್ತ, ನಗರ ಅಧ್ಯಕ್ಷರಾದ ಅನಿಲ್ ತೆಂಕಿಲ, ರಾಜ್ ಶೆಟ್ಟಿ , ಪ್ರವೀಣ್ ಭಂಡಾರಿ, ರವಿ ಶೆಟ್ಟಿ, ಪ್ರಕಾಶ್, ಶನ್ಮಿತ್, ಮನೀಶ್ ಬನ್ನೂರು, ದಯಾನಂದ ರೈ ಪ್ರಾರ್ಥನೆ ಸಂದರ್ಭ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

7 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

8 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

9 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

18 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

20 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

1 day ago