ವಿದ್ಯುತ್ ಸರಬರಾಜು ವ್ಯವಸ್ಥೆ ಸುಧಾರಣೆ ಮತ್ತು ಆದಾಯ ಸೋರಿಕೆ ತಡೆಗಟ್ಟಲು ಕೇಂದ್ರ ಸರ್ಕಾರ ಹೊಸ ಯೋಜನೆಯನ್ನು ರೂಪಿಸಿದೆ. ಇನ್ನು ಮುಂದೆ ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್ ವ್ಯವಸ್ಥೆ ರಾಜ್ಯಾದ್ಯಂತ ಶೀಘ್ರವೇ ಜಾರಿಯಾಗಲಿದೆ.
ಈ ಮೀಟರ್ ಅಳವಡಿಸಿದ ಬಳಿಕ ಪ್ರತಿ ತಿಂಗಳಿಗೂ ಮೊದಲೇ ಶುಲ್ಕ ಪಾವತಿಸಬೇಕಾಗುತ್ತದೆ. ಪ್ರಸ್ತುತ ಗ್ರಾಹಕರು, ಬಳಕೆ ಮಾಡುವ ವಿದ್ಯುತ್ ಬಿಲ್ ಬಂದ ನಂತರ ಶುಲ್ಕ ಪಾವತಿಸಬೇಕಿತ್ತು. ಈ ಹೊಸ ವ್ಯವಸ್ಥೆ ಜಾರಿಯಾದ ನಂತರ ಮೊದಲೇ ನಿರ್ದಿಷ್ಟ ಹಣ ಪಾವತಿಸಿ ನಂತರ ವಿದ್ಯುತ್ ಬಳಸಬೇಕಾಗಿದೆ. ಈ ವರ್ಷದ ಡಿಸೆಂಬರ್ ಒಳಗೆ ಅಳವಡಿಸುವ ವಿದ್ಯುತ್ ಮೀಟರ್ ಗಳಿಗೆ ಶೇಕಡಾ 15ರಷ್ಟು ಸಬ್ಸಿಡಿ ನೀಡಲಾಗುವುದು. ನಂತರ ಸಬ್ಸಿಡಿ ಸಿಗುವುದಿಲ್ಲ. ಹಾಗೆಯೇ ಸಬ್ಸಿಡಿ ಪಡೆದುಕೊಳ್ಳಲು ರಾಜ್ಯದಲ್ಲಿ ಪ್ರಿಪೇಯ್ಡ್ ಮೀಟರ್ ಅಳವಡಿಕೆಗೆ ಇಂಧನ ಇಲಾಖೆ ಸಿದ್ದದೆ ನಡೆಸಿದೆ ಎಂದು ಹೇಳಲಾಗಿದೆ.
ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…