ವಿದ್ಯುತ್ ಸರಬರಾಜು ವ್ಯವಸ್ಥೆ ಸುಧಾರಣೆ ಮತ್ತು ಆದಾಯ ಸೋರಿಕೆ ತಡೆಗಟ್ಟಲು ಕೇಂದ್ರ ಸರ್ಕಾರ ಹೊಸ ಯೋಜನೆಯನ್ನು ರೂಪಿಸಿದೆ. ಇನ್ನು ಮುಂದೆ ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್ ವ್ಯವಸ್ಥೆ ರಾಜ್ಯಾದ್ಯಂತ ಶೀಘ್ರವೇ ಜಾರಿಯಾಗಲಿದೆ.
ಈ ಮೀಟರ್ ಅಳವಡಿಸಿದ ಬಳಿಕ ಪ್ರತಿ ತಿಂಗಳಿಗೂ ಮೊದಲೇ ಶುಲ್ಕ ಪಾವತಿಸಬೇಕಾಗುತ್ತದೆ. ಪ್ರಸ್ತುತ ಗ್ರಾಹಕರು, ಬಳಕೆ ಮಾಡುವ ವಿದ್ಯುತ್ ಬಿಲ್ ಬಂದ ನಂತರ ಶುಲ್ಕ ಪಾವತಿಸಬೇಕಿತ್ತು. ಈ ಹೊಸ ವ್ಯವಸ್ಥೆ ಜಾರಿಯಾದ ನಂತರ ಮೊದಲೇ ನಿರ್ದಿಷ್ಟ ಹಣ ಪಾವತಿಸಿ ನಂತರ ವಿದ್ಯುತ್ ಬಳಸಬೇಕಾಗಿದೆ. ಈ ವರ್ಷದ ಡಿಸೆಂಬರ್ ಒಳಗೆ ಅಳವಡಿಸುವ ವಿದ್ಯುತ್ ಮೀಟರ್ ಗಳಿಗೆ ಶೇಕಡಾ 15ರಷ್ಟು ಸಬ್ಸಿಡಿ ನೀಡಲಾಗುವುದು. ನಂತರ ಸಬ್ಸಿಡಿ ಸಿಗುವುದಿಲ್ಲ. ಹಾಗೆಯೇ ಸಬ್ಸಿಡಿ ಪಡೆದುಕೊಳ್ಳಲು ರಾಜ್ಯದಲ್ಲಿ ಪ್ರಿಪೇಯ್ಡ್ ಮೀಟರ್ ಅಳವಡಿಕೆಗೆ ಇಂಧನ ಇಲಾಖೆ ಸಿದ್ದದೆ ನಡೆಸಿದೆ ಎಂದು ಹೇಳಲಾಗಿದೆ.
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…