ವಿದ್ಯುತ್ ಸರಬರಾಜು ವ್ಯವಸ್ಥೆ ಸುಧಾರಣೆ ಮತ್ತು ಆದಾಯ ಸೋರಿಕೆ ತಡೆಗಟ್ಟಲು ಕೇಂದ್ರ ಸರ್ಕಾರ ಹೊಸ ಯೋಜನೆಯನ್ನು ರೂಪಿಸಿದೆ. ಇನ್ನು ಮುಂದೆ ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್ ವ್ಯವಸ್ಥೆ ರಾಜ್ಯಾದ್ಯಂತ ಶೀಘ್ರವೇ ಜಾರಿಯಾಗಲಿದೆ.
ಈ ಮೀಟರ್ ಅಳವಡಿಸಿದ ಬಳಿಕ ಪ್ರತಿ ತಿಂಗಳಿಗೂ ಮೊದಲೇ ಶುಲ್ಕ ಪಾವತಿಸಬೇಕಾಗುತ್ತದೆ. ಪ್ರಸ್ತುತ ಗ್ರಾಹಕರು, ಬಳಕೆ ಮಾಡುವ ವಿದ್ಯುತ್ ಬಿಲ್ ಬಂದ ನಂತರ ಶುಲ್ಕ ಪಾವತಿಸಬೇಕಿತ್ತು. ಈ ಹೊಸ ವ್ಯವಸ್ಥೆ ಜಾರಿಯಾದ ನಂತರ ಮೊದಲೇ ನಿರ್ದಿಷ್ಟ ಹಣ ಪಾವತಿಸಿ ನಂತರ ವಿದ್ಯುತ್ ಬಳಸಬೇಕಾಗಿದೆ. ಈ ವರ್ಷದ ಡಿಸೆಂಬರ್ ಒಳಗೆ ಅಳವಡಿಸುವ ವಿದ್ಯುತ್ ಮೀಟರ್ ಗಳಿಗೆ ಶೇಕಡಾ 15ರಷ್ಟು ಸಬ್ಸಿಡಿ ನೀಡಲಾಗುವುದು. ನಂತರ ಸಬ್ಸಿಡಿ ಸಿಗುವುದಿಲ್ಲ. ಹಾಗೆಯೇ ಸಬ್ಸಿಡಿ ಪಡೆದುಕೊಳ್ಳಲು ರಾಜ್ಯದಲ್ಲಿ ಪ್ರಿಪೇಯ್ಡ್ ಮೀಟರ್ ಅಳವಡಿಕೆಗೆ ಇಂಧನ ಇಲಾಖೆ ಸಿದ್ದದೆ ನಡೆಸಿದೆ ಎಂದು ಹೇಳಲಾಗಿದೆ.
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …