ವಿದ್ಯುತ್ ಸರಬರಾಜು ವ್ಯವಸ್ಥೆ ಸುಧಾರಣೆ ಮತ್ತು ಆದಾಯ ಸೋರಿಕೆ ತಡೆಗಟ್ಟಲು ಕೇಂದ್ರ ಸರ್ಕಾರ ಹೊಸ ಯೋಜನೆಯನ್ನು ರೂಪಿಸಿದೆ. ಇನ್ನು ಮುಂದೆ ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್ ವ್ಯವಸ್ಥೆ ರಾಜ್ಯಾದ್ಯಂತ ಶೀಘ್ರವೇ ಜಾರಿಯಾಗಲಿದೆ.
ಈ ಮೀಟರ್ ಅಳವಡಿಸಿದ ಬಳಿಕ ಪ್ರತಿ ತಿಂಗಳಿಗೂ ಮೊದಲೇ ಶುಲ್ಕ ಪಾವತಿಸಬೇಕಾಗುತ್ತದೆ. ಪ್ರಸ್ತುತ ಗ್ರಾಹಕರು, ಬಳಕೆ ಮಾಡುವ ವಿದ್ಯುತ್ ಬಿಲ್ ಬಂದ ನಂತರ ಶುಲ್ಕ ಪಾವತಿಸಬೇಕಿತ್ತು. ಈ ಹೊಸ ವ್ಯವಸ್ಥೆ ಜಾರಿಯಾದ ನಂತರ ಮೊದಲೇ ನಿರ್ದಿಷ್ಟ ಹಣ ಪಾವತಿಸಿ ನಂತರ ವಿದ್ಯುತ್ ಬಳಸಬೇಕಾಗಿದೆ. ಈ ವರ್ಷದ ಡಿಸೆಂಬರ್ ಒಳಗೆ ಅಳವಡಿಸುವ ವಿದ್ಯುತ್ ಮೀಟರ್ ಗಳಿಗೆ ಶೇಕಡಾ 15ರಷ್ಟು ಸಬ್ಸಿಡಿ ನೀಡಲಾಗುವುದು. ನಂತರ ಸಬ್ಸಿಡಿ ಸಿಗುವುದಿಲ್ಲ. ಹಾಗೆಯೇ ಸಬ್ಸಿಡಿ ಪಡೆದುಕೊಳ್ಳಲು ರಾಜ್ಯದಲ್ಲಿ ಪ್ರಿಪೇಯ್ಡ್ ಮೀಟರ್ ಅಳವಡಿಕೆಗೆ ಇಂಧನ ಇಲಾಖೆ ಸಿದ್ದದೆ ನಡೆಸಿದೆ ಎಂದು ಹೇಳಲಾಗಿದೆ.
ರಾಜ್ಯದ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ, ಮಲೆನಾಡು ಹಾಗೂ…
ಬೇಸಿಗೆ ಬಿಸಿಲು ತೀವ್ರಗೊಳ್ಳುತ್ತಿದ್ದಂತೆ ಜನ, ಜಾನುವಾರುಗಳ ಜೊತೆಗೆ ಪ್ರಾಣಿ-ಪಕ್ಷಿಗಳಿಗೂ ನೀರು ಮತ್ತು ಆಹಾರದ…
ಕೃಷಿ-ಆಹಾರ ವ್ಯವಸ್ಥೆಯಲ್ಲಿ ಮಹಿಳೆಯರ ನಾಯಕತ್ವ ಬಲಪಡಿಸಲು ಜಾಗತಿಕ ಸಮ್ಮೇಳನದಲ್ಲಿ ಮಹತ್ವದ ನಿರ್ಧಾರಗಳು ಕೈಗೊಳ್ಳಲಾಗಿದೆ.…
ಖಾರೀಫ್ ಬೆಳೆಗಾಲಕ್ಕೆ ರೈತರಿಗೆ ಕೊರತೆ ಆಗದಂತೆ ದೇಶದಲ್ಲಿ ರಸಗೊಬ್ಬರ ದಾಸ್ತಾನು ಹೆಚ್ಚಿಸಲಾಗಿದೆ. ಯೂರಿಯಾ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆ–ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…
ಹವಾಮಾನ ಬದಲಾವಣೆಯಿಂದ ಲಾ ನೀನಾದ ತಂಪು ಪರಿಣಾಮ ದುರ್ಬಲವಾಗಿ ಭಾರತದಲ್ಲಿ ಬೇಸಿಗೆ ಮುಂಚಿತವಾಗಿ…