ವಿದ್ಯುತ್ ಸರಬರಾಜು ವ್ಯವಸ್ಥೆ ಸುಧಾರಣೆ ಮತ್ತು ಆದಾಯ ಸೋರಿಕೆ ತಡೆಗಟ್ಟಲು ಕೇಂದ್ರ ಸರ್ಕಾರ ಹೊಸ ಯೋಜನೆಯನ್ನು ರೂಪಿಸಿದೆ. ಇನ್ನು ಮುಂದೆ ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್ ವ್ಯವಸ್ಥೆ ರಾಜ್ಯಾದ್ಯಂತ ಶೀಘ್ರವೇ ಜಾರಿಯಾಗಲಿದೆ.
ಈ ಮೀಟರ್ ಅಳವಡಿಸಿದ ಬಳಿಕ ಪ್ರತಿ ತಿಂಗಳಿಗೂ ಮೊದಲೇ ಶುಲ್ಕ ಪಾವತಿಸಬೇಕಾಗುತ್ತದೆ. ಪ್ರಸ್ತುತ ಗ್ರಾಹಕರು, ಬಳಕೆ ಮಾಡುವ ವಿದ್ಯುತ್ ಬಿಲ್ ಬಂದ ನಂತರ ಶುಲ್ಕ ಪಾವತಿಸಬೇಕಿತ್ತು. ಈ ಹೊಸ ವ್ಯವಸ್ಥೆ ಜಾರಿಯಾದ ನಂತರ ಮೊದಲೇ ನಿರ್ದಿಷ್ಟ ಹಣ ಪಾವತಿಸಿ ನಂತರ ವಿದ್ಯುತ್ ಬಳಸಬೇಕಾಗಿದೆ. ಈ ವರ್ಷದ ಡಿಸೆಂಬರ್ ಒಳಗೆ ಅಳವಡಿಸುವ ವಿದ್ಯುತ್ ಮೀಟರ್ ಗಳಿಗೆ ಶೇಕಡಾ 15ರಷ್ಟು ಸಬ್ಸಿಡಿ ನೀಡಲಾಗುವುದು. ನಂತರ ಸಬ್ಸಿಡಿ ಸಿಗುವುದಿಲ್ಲ. ಹಾಗೆಯೇ ಸಬ್ಸಿಡಿ ಪಡೆದುಕೊಳ್ಳಲು ರಾಜ್ಯದಲ್ಲಿ ಪ್ರಿಪೇಯ್ಡ್ ಮೀಟರ್ ಅಳವಡಿಕೆಗೆ ಇಂಧನ ಇಲಾಖೆ ಸಿದ್ದದೆ ನಡೆಸಿದೆ ಎಂದು ಹೇಳಲಾಗಿದೆ.
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…