ವಿದ್ಯುತ್ ಸರಬರಾಜು ವ್ಯವಸ್ಥೆ ಸುಧಾರಣೆ ಮತ್ತು ಆದಾಯ ಸೋರಿಕೆ ತಡೆಗಟ್ಟಲು ಕೇಂದ್ರ ಸರ್ಕಾರ ಹೊಸ ಯೋಜನೆಯನ್ನು ರೂಪಿಸಿದೆ. ಇನ್ನು ಮುಂದೆ ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್ ವ್ಯವಸ್ಥೆ ರಾಜ್ಯಾದ್ಯಂತ ಶೀಘ್ರವೇ ಜಾರಿಯಾಗಲಿದೆ.
ಈ ಮೀಟರ್ ಅಳವಡಿಸಿದ ಬಳಿಕ ಪ್ರತಿ ತಿಂಗಳಿಗೂ ಮೊದಲೇ ಶುಲ್ಕ ಪಾವತಿಸಬೇಕಾಗುತ್ತದೆ. ಪ್ರಸ್ತುತ ಗ್ರಾಹಕರು, ಬಳಕೆ ಮಾಡುವ ವಿದ್ಯುತ್ ಬಿಲ್ ಬಂದ ನಂತರ ಶುಲ್ಕ ಪಾವತಿಸಬೇಕಿತ್ತು. ಈ ಹೊಸ ವ್ಯವಸ್ಥೆ ಜಾರಿಯಾದ ನಂತರ ಮೊದಲೇ ನಿರ್ದಿಷ್ಟ ಹಣ ಪಾವತಿಸಿ ನಂತರ ವಿದ್ಯುತ್ ಬಳಸಬೇಕಾಗಿದೆ. ಈ ವರ್ಷದ ಡಿಸೆಂಬರ್ ಒಳಗೆ ಅಳವಡಿಸುವ ವಿದ್ಯುತ್ ಮೀಟರ್ ಗಳಿಗೆ ಶೇಕಡಾ 15ರಷ್ಟು ಸಬ್ಸಿಡಿ ನೀಡಲಾಗುವುದು. ನಂತರ ಸಬ್ಸಿಡಿ ಸಿಗುವುದಿಲ್ಲ. ಹಾಗೆಯೇ ಸಬ್ಸಿಡಿ ಪಡೆದುಕೊಳ್ಳಲು ರಾಜ್ಯದಲ್ಲಿ ಪ್ರಿಪೇಯ್ಡ್ ಮೀಟರ್ ಅಳವಡಿಕೆಗೆ ಇಂಧನ ಇಲಾಖೆ ಸಿದ್ದದೆ ನಡೆಸಿದೆ ಎಂದು ಹೇಳಲಾಗಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…