ವಿದ್ಯುತ್ ಸರಬರಾಜು ವ್ಯವಸ್ಥೆ ಸುಧಾರಣೆ ಮತ್ತು ಆದಾಯ ಸೋರಿಕೆ ತಡೆಗಟ್ಟಲು ಕೇಂದ್ರ ಸರ್ಕಾರ ಹೊಸ ಯೋಜನೆಯನ್ನು ರೂಪಿಸಿದೆ. ಇನ್ನು ಮುಂದೆ ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್ ವ್ಯವಸ್ಥೆ ರಾಜ್ಯಾದ್ಯಂತ ಶೀಘ್ರವೇ ಜಾರಿಯಾಗಲಿದೆ.
ಈ ಮೀಟರ್ ಅಳವಡಿಸಿದ ಬಳಿಕ ಪ್ರತಿ ತಿಂಗಳಿಗೂ ಮೊದಲೇ ಶುಲ್ಕ ಪಾವತಿಸಬೇಕಾಗುತ್ತದೆ. ಪ್ರಸ್ತುತ ಗ್ರಾಹಕರು, ಬಳಕೆ ಮಾಡುವ ವಿದ್ಯುತ್ ಬಿಲ್ ಬಂದ ನಂತರ ಶುಲ್ಕ ಪಾವತಿಸಬೇಕಿತ್ತು. ಈ ಹೊಸ ವ್ಯವಸ್ಥೆ ಜಾರಿಯಾದ ನಂತರ ಮೊದಲೇ ನಿರ್ದಿಷ್ಟ ಹಣ ಪಾವತಿಸಿ ನಂತರ ವಿದ್ಯುತ್ ಬಳಸಬೇಕಾಗಿದೆ. ಈ ವರ್ಷದ ಡಿಸೆಂಬರ್ ಒಳಗೆ ಅಳವಡಿಸುವ ವಿದ್ಯುತ್ ಮೀಟರ್ ಗಳಿಗೆ ಶೇಕಡಾ 15ರಷ್ಟು ಸಬ್ಸಿಡಿ ನೀಡಲಾಗುವುದು. ನಂತರ ಸಬ್ಸಿಡಿ ಸಿಗುವುದಿಲ್ಲ. ಹಾಗೆಯೇ ಸಬ್ಸಿಡಿ ಪಡೆದುಕೊಳ್ಳಲು ರಾಜ್ಯದಲ್ಲಿ ಪ್ರಿಪೇಯ್ಡ್ ಮೀಟರ್ ಅಳವಡಿಕೆಗೆ ಇಂಧನ ಇಲಾಖೆ ಸಿದ್ದದೆ ನಡೆಸಿದೆ ಎಂದು ಹೇಳಲಾಗಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…