ವಿದ್ಯುತ್ ಸರಬರಾಜು ವ್ಯವಸ್ಥೆ ಸುಧಾರಣೆ ಮತ್ತು ಆದಾಯ ಸೋರಿಕೆ ತಡೆಗಟ್ಟಲು ಕೇಂದ್ರ ಸರ್ಕಾರ ಹೊಸ ಯೋಜನೆಯನ್ನು ರೂಪಿಸಿದೆ. ಇನ್ನು ಮುಂದೆ ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್ ವ್ಯವಸ್ಥೆ ರಾಜ್ಯಾದ್ಯಂತ ಶೀಘ್ರವೇ ಜಾರಿಯಾಗಲಿದೆ.
ಈ ಮೀಟರ್ ಅಳವಡಿಸಿದ ಬಳಿಕ ಪ್ರತಿ ತಿಂಗಳಿಗೂ ಮೊದಲೇ ಶುಲ್ಕ ಪಾವತಿಸಬೇಕಾಗುತ್ತದೆ. ಪ್ರಸ್ತುತ ಗ್ರಾಹಕರು, ಬಳಕೆ ಮಾಡುವ ವಿದ್ಯುತ್ ಬಿಲ್ ಬಂದ ನಂತರ ಶುಲ್ಕ ಪಾವತಿಸಬೇಕಿತ್ತು. ಈ ಹೊಸ ವ್ಯವಸ್ಥೆ ಜಾರಿಯಾದ ನಂತರ ಮೊದಲೇ ನಿರ್ದಿಷ್ಟ ಹಣ ಪಾವತಿಸಿ ನಂತರ ವಿದ್ಯುತ್ ಬಳಸಬೇಕಾಗಿದೆ. ಈ ವರ್ಷದ ಡಿಸೆಂಬರ್ ಒಳಗೆ ಅಳವಡಿಸುವ ವಿದ್ಯುತ್ ಮೀಟರ್ ಗಳಿಗೆ ಶೇಕಡಾ 15ರಷ್ಟು ಸಬ್ಸಿಡಿ ನೀಡಲಾಗುವುದು. ನಂತರ ಸಬ್ಸಿಡಿ ಸಿಗುವುದಿಲ್ಲ. ಹಾಗೆಯೇ ಸಬ್ಸಿಡಿ ಪಡೆದುಕೊಳ್ಳಲು ರಾಜ್ಯದಲ್ಲಿ ಪ್ರಿಪೇಯ್ಡ್ ಮೀಟರ್ ಅಳವಡಿಕೆಗೆ ಇಂಧನ ಇಲಾಖೆ ಸಿದ್ದದೆ ನಡೆಸಿದೆ ಎಂದು ಹೇಳಲಾಗಿದೆ.
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…