ವಿದ್ಯುತ್ ಸರಬರಾಜು ವ್ಯವಸ್ಥೆ ಸುಧಾರಣೆ ಮತ್ತು ಆದಾಯ ಸೋರಿಕೆ ತಡೆಗಟ್ಟಲು ಕೇಂದ್ರ ಸರ್ಕಾರ ಹೊಸ ಯೋಜನೆಯನ್ನು ರೂಪಿಸಿದೆ. ಇನ್ನು ಮುಂದೆ ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್ ವ್ಯವಸ್ಥೆ ರಾಜ್ಯಾದ್ಯಂತ ಶೀಘ್ರವೇ ಜಾರಿಯಾಗಲಿದೆ.
ಈ ಮೀಟರ್ ಅಳವಡಿಸಿದ ಬಳಿಕ ಪ್ರತಿ ತಿಂಗಳಿಗೂ ಮೊದಲೇ ಶುಲ್ಕ ಪಾವತಿಸಬೇಕಾಗುತ್ತದೆ. ಪ್ರಸ್ತುತ ಗ್ರಾಹಕರು, ಬಳಕೆ ಮಾಡುವ ವಿದ್ಯುತ್ ಬಿಲ್ ಬಂದ ನಂತರ ಶುಲ್ಕ ಪಾವತಿಸಬೇಕಿತ್ತು. ಈ ಹೊಸ ವ್ಯವಸ್ಥೆ ಜಾರಿಯಾದ ನಂತರ ಮೊದಲೇ ನಿರ್ದಿಷ್ಟ ಹಣ ಪಾವತಿಸಿ ನಂತರ ವಿದ್ಯುತ್ ಬಳಸಬೇಕಾಗಿದೆ. ಈ ವರ್ಷದ ಡಿಸೆಂಬರ್ ಒಳಗೆ ಅಳವಡಿಸುವ ವಿದ್ಯುತ್ ಮೀಟರ್ ಗಳಿಗೆ ಶೇಕಡಾ 15ರಷ್ಟು ಸಬ್ಸಿಡಿ ನೀಡಲಾಗುವುದು. ನಂತರ ಸಬ್ಸಿಡಿ ಸಿಗುವುದಿಲ್ಲ. ಹಾಗೆಯೇ ಸಬ್ಸಿಡಿ ಪಡೆದುಕೊಳ್ಳಲು ರಾಜ್ಯದಲ್ಲಿ ಪ್ರಿಪೇಯ್ಡ್ ಮೀಟರ್ ಅಳವಡಿಕೆಗೆ ಇಂಧನ ಇಲಾಖೆ ಸಿದ್ದದೆ ನಡೆಸಿದೆ ಎಂದು ಹೇಳಲಾಗಿದೆ.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…