ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರಿ ಕಚೇರಿಗಳಿಗೆ ಪ್ರೀಪೇಯ್ಡ್ ವಿದ್ಯುತ್ ಮೀಟರ್ ಅಳವಡಿಸುವ ಚಿಂತನೆ ಇದೆ ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.
ಮಾಧ್ಯಮ ಜೊತೆಗೆ ಮಾತನಾಡಿದ ಅವರು, ಭವಿಷ್ಯದಲ್ಲಿ ವಿದ್ಯುತ್ ಮೀಟರ್ ಕೂಡ ಪ್ರೀಪೇಡ್ ಆಗಲಿದ್ದು, ಸರ್ಕಾರಿ ಕಚೇರಿಗಳಿಗೆ ಪ್ರೀಪೇಯ್ಡ್ ವಿದ್ಯುತ್ ಮೀಟರ್ ಅಳವಡಿಸುವ ಚಿಂತನೆ ಇದೆ ಎಂದು ಹೇಳಿದ್ದಾರೆ. ಆರ್ ಡಿಪಿಆರ್ ಇಲಾಖೆಯಿಂದ ಬಾಕಿ ಇರುವ ವಿದ್ಯುತ್ ಬಿಲ್ ಅನ್ನು ರಾಜ್ಯ ಸರ್ಕಾರದಿಂದ ಭರ್ತಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ನೀರಾವರಿ ಇಲಾಖೆಯಿಂದ ಕಳೆದ ವರ್ಷದ ಬಿಲ್ ಬಂದಿದೆ. ಸೋಲಾರ್ ಫೀಡರ್ ಮೂಲಕ ರಾಜ್ಯದ 2.5 ಲಕ್ಷ ರೈತರಿಗೆ ವಿದ್ಯುತ್ ಕೊಡುವ ಪ್ರಯತ್ನ ನಡೆಯುತ್ತಿದೆ ಎಂದರು.
ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…
ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…
ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…
ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…
ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…
ಮಳೆಗಾಗಿ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಳದಲ್ಲಿ ಪರ್ಜನ್ಯ ಜಪ ನೆರವೇರಿತು.