ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರಿ ಕಚೇರಿಗಳಿಗೆ ಪ್ರೀಪೇಯ್ಡ್ ವಿದ್ಯುತ್ ಮೀಟರ್ ಅಳವಡಿಸುವ ಚಿಂತನೆ ಇದೆ ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.
ಮಾಧ್ಯಮ ಜೊತೆಗೆ ಮಾತನಾಡಿದ ಅವರು, ಭವಿಷ್ಯದಲ್ಲಿ ವಿದ್ಯುತ್ ಮೀಟರ್ ಕೂಡ ಪ್ರೀಪೇಡ್ ಆಗಲಿದ್ದು, ಸರ್ಕಾರಿ ಕಚೇರಿಗಳಿಗೆ ಪ್ರೀಪೇಯ್ಡ್ ವಿದ್ಯುತ್ ಮೀಟರ್ ಅಳವಡಿಸುವ ಚಿಂತನೆ ಇದೆ ಎಂದು ಹೇಳಿದ್ದಾರೆ. ಆರ್ ಡಿಪಿಆರ್ ಇಲಾಖೆಯಿಂದ ಬಾಕಿ ಇರುವ ವಿದ್ಯುತ್ ಬಿಲ್ ಅನ್ನು ರಾಜ್ಯ ಸರ್ಕಾರದಿಂದ ಭರ್ತಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ನೀರಾವರಿ ಇಲಾಖೆಯಿಂದ ಕಳೆದ ವರ್ಷದ ಬಿಲ್ ಬಂದಿದೆ. ಸೋಲಾರ್ ಫೀಡರ್ ಮೂಲಕ ರಾಜ್ಯದ 2.5 ಲಕ್ಷ ರೈತರಿಗೆ ವಿದ್ಯುತ್ ಕೊಡುವ ಪ್ರಯತ್ನ ನಡೆಯುತ್ತಿದೆ ಎಂದರು.
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…