ರಾಜ್ಯದಲ್ಲಿ 18500 ಕ್ಕೂ ಅಧಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗಳ ಸಿದ್ಧತೆ ನಡೆಯುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಸರಕಾರಿ ಶಾಲೆಗಳಿಗೆ 13 ಸಾವಿರ ಶಿಕ್ಷಕರು ಹಾಗೂ ಅನುದಾನಿತ ಶಾಲೆಗಳಿಗೆ ಸುಮಾರು 5800 ಶಿಕ್ಷಕರ ನೇಮಕವಾಗಲಿದೆ. ಜಸ್ಟಿಸ್ ನಾಗಮೋಹನ್ ದಾಸ್ ವರದಿಯ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಸ್ವಲ್ಪ ವಿಳಂಬವಾಗಿತ್ತು ಎಂದು ಹೇಳಿದ್ದಾರೆ. ಮೂರು ಹಂತದ ಪರೀಕ್ಷಾ ಪದ್ಧತಿಯೂ ಮಕ್ಕಳ ಫಲಿತಾಂಶವನ್ನು ಉತ್ತಮ ಪಡಿಸಲು ಸಹಕಾರಿಯಾಗಿದೆ. ಈ ಪರೀಕ್ಷಾ ವ್ಯವಸ್ಥೆಯಿಂದ 2 ನೆ ಸ್ತರ ಹಾಗೂ 3 ನೆ ಸ್ತರದ ಎಸೆಸೆಲ್ಸಿ ಪರೀಕ್ಷೆಯಲ್ಲಿ 11600 ಮಕ್ಕಳು ಉತ್ತೀಣರಾಗಿದ್ದು, ಪಿಯುಸಿಯಲ್ಲಿಯೂ 56 ಸಾವಿರಕ್ಕೂ ಅಧಿಕ ಮಕ್ಕಳು ಉತ್ತೀಣರಾಗಿದ್ದಾರೆ ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…
ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…
ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…