ಬುಡಕಟ್ಟು ಜನಾಂಗದ ಸದಸ್ಯರಿಗೆ ರಾಷ್ಟ್ರಪತಿಯವರನ್ನು ಭೇಟಿ ಮಾಡಲು ಅವಕಾಶ | ದ. ಕ ಜಿಲ್ಲೆಯ ನಾಲ್ಕು ಮಂದಿ ಆಯ್ಕೆ

May 29, 2023
12:05 PM

ಬುಡಕಟ್ಟು ಜನಾಂಗದ ಸದಸ್ಯರನ್ನು ರಾಷ್ಟ್ರಪತಿಯವರು ಭೇಟಿ ಮಾಡಲು ಅವಕಾಶ ಕಲ್ಪಿಸಲಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಮಂದಿ ಆಯ್ಕೆಯಾಗಿದ್ದಾರೆ. ಜೂನ್‌ 11ರಿಂದ 13ರ ವರೆಗೆ ದಿಲ್ಲಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು 11ರಂದು ರಾಷ್ಟ್ರಪತಿ ಭೇಟಿ ಮತ್ತು ಎರಡು ದಿನಗಳ ಕಾಲ ಹೊಸದಿಲ್ಲಿ ದರ್ಶನ ಇರಲಿದೆ.

ದ.ಕ. ಕೊರಗರ ಜಿಲ್ಲಾ ಸಂಘದ ಅಧ್ಯಕ್ಷ ಮಂಗಳೂರಿನ ಮರಕಡದ ಎಂ. ಸುಂದರ, ಸಂಘಟನೆಯ ಸದಸ್ಯರಾದ ಕಂಕನಾಡಿಯ ರತ್ನಾ, ಕಿನ್ನಿಗೋಳಿಯ ಸುಪ್ರಿಯಾ ಮತ್ತು ಸಂಘಟನೆಯ ಖಜಾಂಚಿ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ನಾರ್ಣಕಜೆಯ ರಾಮಚಂದ್ರ ಆಯ್ಕೆಯಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror