ಬುಡಕಟ್ಟು ಜನಾಂಗದ ಸದಸ್ಯರಿಗೆ ರಾಷ್ಟ್ರಪತಿಯವರನ್ನು ಭೇಟಿ ಮಾಡಲು ಅವಕಾಶ | ದ. ಕ ಜಿಲ್ಲೆಯ ನಾಲ್ಕು ಮಂದಿ ಆಯ್ಕೆ

May 29, 2023
12:05 PM

ಬುಡಕಟ್ಟು ಜನಾಂಗದ ಸದಸ್ಯರನ್ನು ರಾಷ್ಟ್ರಪತಿಯವರು ಭೇಟಿ ಮಾಡಲು ಅವಕಾಶ ಕಲ್ಪಿಸಲಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಮಂದಿ ಆಯ್ಕೆಯಾಗಿದ್ದಾರೆ. ಜೂನ್‌ 11ರಿಂದ 13ರ ವರೆಗೆ ದಿಲ್ಲಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು 11ರಂದು ರಾಷ್ಟ್ರಪತಿ ಭೇಟಿ ಮತ್ತು ಎರಡು ದಿನಗಳ ಕಾಲ ಹೊಸದಿಲ್ಲಿ ದರ್ಶನ ಇರಲಿದೆ.

ದ.ಕ. ಕೊರಗರ ಜಿಲ್ಲಾ ಸಂಘದ ಅಧ್ಯಕ್ಷ ಮಂಗಳೂರಿನ ಮರಕಡದ ಎಂ. ಸುಂದರ, ಸಂಘಟನೆಯ ಸದಸ್ಯರಾದ ಕಂಕನಾಡಿಯ ರತ್ನಾ, ಕಿನ್ನಿಗೋಳಿಯ ಸುಪ್ರಿಯಾ ಮತ್ತು ಸಂಘಟನೆಯ ಖಜಾಂಚಿ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ನಾರ್ಣಕಜೆಯ ರಾಮಚಂದ್ರ ಆಯ್ಕೆಯಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ
ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror