ಬುಡಕಟ್ಟು ಜನಾಂಗದ ಸದಸ್ಯರಿಗೆ ರಾಷ್ಟ್ರಪತಿಯವರನ್ನು ಭೇಟಿ ಮಾಡಲು ಅವಕಾಶ | ದ. ಕ ಜಿಲ್ಲೆಯ ನಾಲ್ಕು ಮಂದಿ ಆಯ್ಕೆ

May 29, 2023
12:05 PM

ಬುಡಕಟ್ಟು ಜನಾಂಗದ ಸದಸ್ಯರನ್ನು ರಾಷ್ಟ್ರಪತಿಯವರು ಭೇಟಿ ಮಾಡಲು ಅವಕಾಶ ಕಲ್ಪಿಸಲಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಮಂದಿ ಆಯ್ಕೆಯಾಗಿದ್ದಾರೆ. ಜೂನ್‌ 11ರಿಂದ 13ರ ವರೆಗೆ ದಿಲ್ಲಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು 11ರಂದು ರಾಷ್ಟ್ರಪತಿ ಭೇಟಿ ಮತ್ತು ಎರಡು ದಿನಗಳ ಕಾಲ ಹೊಸದಿಲ್ಲಿ ದರ್ಶನ ಇರಲಿದೆ.

ದ.ಕ. ಕೊರಗರ ಜಿಲ್ಲಾ ಸಂಘದ ಅಧ್ಯಕ್ಷ ಮಂಗಳೂರಿನ ಮರಕಡದ ಎಂ. ಸುಂದರ, ಸಂಘಟನೆಯ ಸದಸ್ಯರಾದ ಕಂಕನಾಡಿಯ ರತ್ನಾ, ಕಿನ್ನಿಗೋಳಿಯ ಸುಪ್ರಿಯಾ ಮತ್ತು ಸಂಘಟನೆಯ ಖಜಾಂಚಿ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ನಾರ್ಣಕಜೆಯ ರಾಮಚಂದ್ರ ಆಯ್ಕೆಯಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ
June 6, 2026
11:05 PM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ
June 6, 2026
10:27 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?
June 6, 2026
1:37 PM
by: ಸಾಯಿಶೇಖರ್ ಕರಿಕಳ
ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ
June 6, 2026
9:23 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror