ಬುಡಕಟ್ಟು ಜನಾಂಗದ ಸದಸ್ಯರನ್ನು ರಾಷ್ಟ್ರಪತಿಯವರು ಭೇಟಿ ಮಾಡಲು ಅವಕಾಶ ಕಲ್ಪಿಸಲಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಮಂದಿ ಆಯ್ಕೆಯಾಗಿದ್ದಾರೆ. ಜೂನ್ 11ರಿಂದ 13ರ ವರೆಗೆ ದಿಲ್ಲಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು 11ರಂದು ರಾಷ್ಟ್ರಪತಿ ಭೇಟಿ ಮತ್ತು ಎರಡು ದಿನಗಳ ಕಾಲ ಹೊಸದಿಲ್ಲಿ ದರ್ಶನ ಇರಲಿದೆ.
ದ.ಕ. ಕೊರಗರ ಜಿಲ್ಲಾ ಸಂಘದ ಅಧ್ಯಕ್ಷ ಮಂಗಳೂರಿನ ಮರಕಡದ ಎಂ. ಸುಂದರ, ಸಂಘಟನೆಯ ಸದಸ್ಯರಾದ ಕಂಕನಾಡಿಯ ರತ್ನಾ, ಕಿನ್ನಿಗೋಳಿಯ ಸುಪ್ರಿಯಾ ಮತ್ತು ಸಂಘಟನೆಯ ಖಜಾಂಚಿ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ನಾರ್ಣಕಜೆಯ ರಾಮಚಂದ್ರ ಆಯ್ಕೆಯಾಗಿದ್ದಾರೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?