ಬುಡಕಟ್ಟು ಜನಾಂಗದ ಸದಸ್ಯರನ್ನು ರಾಷ್ಟ್ರಪತಿಯವರು ಭೇಟಿ ಮಾಡಲು ಅವಕಾಶ ಕಲ್ಪಿಸಲಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಮಂದಿ ಆಯ್ಕೆಯಾಗಿದ್ದಾರೆ. ಜೂನ್ 11ರಿಂದ 13ರ ವರೆಗೆ ದಿಲ್ಲಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು 11ರಂದು ರಾಷ್ಟ್ರಪತಿ ಭೇಟಿ ಮತ್ತು ಎರಡು ದಿನಗಳ ಕಾಲ ಹೊಸದಿಲ್ಲಿ ದರ್ಶನ ಇರಲಿದೆ.
ದ.ಕ. ಕೊರಗರ ಜಿಲ್ಲಾ ಸಂಘದ ಅಧ್ಯಕ್ಷ ಮಂಗಳೂರಿನ ಮರಕಡದ ಎಂ. ಸುಂದರ, ಸಂಘಟನೆಯ ಸದಸ್ಯರಾದ ಕಂಕನಾಡಿಯ ರತ್ನಾ, ಕಿನ್ನಿಗೋಳಿಯ ಸುಪ್ರಿಯಾ ಮತ್ತು ಸಂಘಟನೆಯ ಖಜಾಂಚಿ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ನಾರ್ಣಕಜೆಯ ರಾಮಚಂದ್ರ ಆಯ್ಕೆಯಾಗಿದ್ದಾರೆ.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…