ಸುದ್ದಿಗಳು

ಪ್ರವೀಣ್ ನೆಟ್ಟಾರು ಹೊಸ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ‌ಬೆಳ್ಳಾರೆಯ ದಿ‌. ಪ್ರವೀಣ್ ನೆಟ್ಟಾರು ಹೊಸ ಮನೆಗೆ ಭಾನುವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ನೀಡಿ ಕುಶಲೋಪರಿ ವಿಚಾರಿಸಿದರು. ಮತಾಂಧರಿಂದ ಹತ್ಯೆಗೀಡಾಗಿದ್ದ ಬಿಜೆಪಿ ಕಾರ್ಯಕರ್ತ ದಿ. ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಭಾನುವಾರ ಭೇಟಿ ನೀಡಿದರು.
ಮನೆಯ ಮುಂಭಾಗದ ಪ್ರವೀಣ್ ಭಾವಚಿತ್ರಕ್ಕೆ ಜೆ.ಪಿ.ನಡ್ಡಾ ಪುಷ್ಪಾರ್ಚನೆ ಮಾಡಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರವೀಣ್ ನೆಟ್ಟಾರು ಹತ್ಯೆಗೆ ನ್ಯಾಯ ಸಿಗೋವರೆಗೂ ವಿರಮಿಸಲ್ಲ. ಅವರ ಬಲಿದಾನ ಎಂದಿಗೂ ವ್ಯರ್ಥ ಆಗಲ್ಲ. ಪ್ರವೀಣ್ ಅವರ ಕುಟುಂಬಕ್ಕೆ ಸಂವೇದನಾಶೀಲ ಸರ್ಕಾರ ಎಲ್ಲವನ್ನೂ ಮಾಡಿದೆ ಎಂದು ಹೇಳಿದರು.ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರವೀಣ್ ನೆಟ್ಟಾರು ಹತ್ಯೆಗೆ ನ್ಯಾಯ ಸಿಗೋವರೆಗೂ ವಿರಮಿಸಲ್ಲ. ಅವರ ಬಲಿದಾನ ಎಂದಿಗೂ ವ್ಯರ್ಥ ಆಗಲ್ಲ. ಪ್ರವೀಣ್ ಅವರ ಕುಟುಂಬಕ್ಕೆ ಸಂವೇದನಾಶೀಲ ಸರ್ಕಾರ ಎಲ್ಲವನ್ನೂ ಮಾಡಿದೆ ಎಂದು ಹೇಳಿದರು.

Advertisement
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರವೀಣ್ ನೆಟ್ಟಾರು ಹತ್ಯೆಗೆ ನ್ಯಾಯ ಸಿಗೋವರೆಗೂ ವಿರಮಿಸಲ್ಲ. ಅವರ ಬಲಿದಾನ ಎಂದಿಗೂ ವ್ಯರ್ಥ ಆಗಲ್ಲ. ಪ್ರವೀಣ್ ಅವರ ಕುಟುಂಬಕ್ಕೆ ಸಂವೇದನಾಶೀಲ ಸರ್ಕಾರ ಎಲ್ಲವನ್ನೂ ಮಾಡಿದೆ ಎಂದು ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ನೇತೃತ್ವದಲ್ಲಿ ಪ್ರವೀಣ್ ನೆಟ್ಟಾರು ಹೊಸ ಮನೆ ನಿರ್ಮಾಣವಾಗಿದ್ದು, ಏ. 27ರಂದು ಗೃಹ ಪ್ರವೇಶ ನೆರವೇರಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಪರೇಷನ್ ಸಿಂದೂರ್ – ಪಾಕಿಸ್ತಾನದ ದಾಳಿಗೆ ಭಾರತದ ಪ್ರತ್ಯುತ್ತರ

ನಿನ್ನೆ ಮಧ್ಯರಾತ್ರಿ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ನಾಗರಿಕರನ್ನು ಮತ್ತು…

7 hours ago

ಭಾರತ, ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಳ | ವಾಯುಪಡೆಯ ನೆಲೆಯಿಂದ ಎಚ್ಚರಿಕೆ

ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಿರುವ ಹಿನ್ನೆಲೆಯಲ್ಲಿ  ಸಂಭವನೀಯ ದಾಳಿಯ ಬಗ್ಗೆ…

7 hours ago

ಭಗವದ್ಗೀತೆ ಬಿಡಿ, ಬೇರೆ ಏನಾದ್ರೂ ಸ್ತೋತ್ರ ಬರ್ತದಾ..?

ಹಿಂದೂ ಧರ್ಮದ ವಿಶೇಷತೆ ಎಂದರೆ ಅದು ಸ್ವ ವಿಮರ್ಶೆಯ (self -criticism) ಸ್ವಾತಂತ್ರ್ಯ…

17 hours ago

ಮೇ.9 | ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯ ನಾಟಕ | ಸಂತೋಷದಿಂದ ನಗಲು ಒಂದು ವೇದಿಕೆ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಮೇ 9…

19 hours ago

ಮೇ.11 ಮುಳಿಯ ಕೃಷಿ ಗೋಷ್ಟಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ | ಕೃಷಿ-ಕೃಷಿ ಮಾರುಕಟ್ಟೆ-ಕೃಷಿ ಯಾಂತ್ರೀಕರಣ -ಕೃಷಿ ಬೆಳವಣಿಗೆ |

ಮುಳಿಯ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಕೃಷಿ ಬೆಳವಣಿಗೆಗೆ…

19 hours ago

ಧ್ರುವ ಯೋಗ ಯಾವುದರ ಸಂಕೇತ..? | ಯಾವ ರಾಶಿಯವರಿಗೆ ಸದ್ಯ ಈ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

20 hours ago