ಗೇರು ಹಣ್ಣು ಸೇವನೆಯಿಂದ ಪೌಷ್ಠಿಕಾಂಶದ ಕೊರತೆ ನಿವಾರಣೆ

March 27, 2025
10:57 AM
ಗೇರು ಹಣ್ಣು ಸೇವನೆಯಿಂದ ಪೌಷ್ಠಿಕಾಂಶದ ಕೊರತೆ ನಿವಾರಿಸಬಹುದಾಗಿದೆ.ಗೇರು ಕೃಷಿಯಿಂದ ರೈತರು ಆರ್ಥಿಕ ಲಾಭ ಪಡೆಯುವುದರ ಜೊತೆಗೆ , ಗೇರು ಹಣ್ಣು ಸೇವನೆಯಿಂದ ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದಾಗಿದೆ.

ಗೇರು ಹಣ್ಣು ಸೇವನೆಯಿಂದ ಪೌಷ್ಠಿಕಾಂಶದ ಕೊರತೆ ನಿವಾರಿಸಬಹುದಾಗಿದೆ. ವಿಶ್ವವಿದ್ಯಾಲಯ ಗೇರು ಕೃಷಿಗೆ ಹೆಚ್ಚಿನ ಉತ್ತೇಜನ ನೀಡುವ ಜೊತೆಗೆ ಗೇರು ಹಣ್ಣಿನ ಮೌಲ್ಯವರ್ಧನೆ ಕುರಿತು ರೈತರಿಗೆ ಮಾಹಿತಿ ನೀಡುತ್ತಿದೆ ಎಂದು ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಡಾ.ಆರ್.ಸಿ ಜಗದೀಶ್ ಹೇಳಿದರು.

Advertisement
Advertisement

ಅವರು ಮಂಗಳೂರಿನ ಉಳ್ಳಾಲದ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಮತ್ತು ವಿವಿಧ ಇಲಾಖೆಗಳ ಸಹಯೋಗದಿಂದ ಆಯೋಜಿಸಿದ್ದ ಕೃಷಿ ಮೇಳ ಮತ್ತು ಗೇರು ವಿಚಾರ ಸಂಕಿರಣದಲ್ಲಿ ಮಾತನಾಡಿದರು.  ಗೇರು ಕೃಷಿಯಿಂದ ರೈತರು ಆರ್ಥಿಕ ಲಾಭ ಪಡೆಯುವುದರ ಜೊತೆಗೆ , ಗೇರು ಹಣ್ಣು ಸೇವನೆಯಿಂದ ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದಾಗಿದೆ ಎಂದರು.

View this post on Instagram

A post shared by Rural Mirror (@theruralmirror)

Advertisement

ಕೃಷಿ ಮೇಳ ಮತ್ತು ಗೇರು ವಿಚಾರ ಸಂಕಿರಣ ಕಾರ್ಯಕ್ರಮಕ್ಕೆ ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್  ಚಾಲನೆ ನೀಡಿ, ಕೃತಿಯ ಜೊತೆಗಿನ ಒಡನಾಟದಿಂದ  ಮನುಷ್ಯರು  ದೂರಾಗುತ್ತಿರುವ ಕಾರಣ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ಉತ್ತಮ ಆರೋಗ್ಯಕ್ಕಾಗಿ ಮನುಷ್ಯ ಪ್ರಕೃತಿಗೆ ಹತ್ತಿರವಾಗಬೇಕಿದೆ.ಗೇರು ಕೃಷಿಯ ಮಹತ್ವವನ್ನು ಎಲ್ಲರೂ ಅರಿಯಬೇಕಿದ್ದು, ಗೇರು ಕೃಷಿಗೆ ಉತ್ತಮ ಮಾರುಕಟ್ಟೆ ಪರಿಚಯಿಸುವಲ್ಲಿ ಮೇಳಗಳು ಸಹಕಾರಿಯಾಗಲಿವೆ ಎಂದು ಹೇಳಿದರು.

ಕೃಷಿಯಲ್ಲಿ ಸಾಧನೆ ಮಾಡಿರುವ ಪ್ರಗತಿಪರ ರೈತರನ್ನು ಸನ್ಮಾನಿಸಿ, ಗೇರು ಕೃಷಿ ಕೈಪಿಡಿ ಬಿಡುಗಡೆಗೊಳಿಸಲಾಯಿತು.  ಈ ಸಂದರ್ಭದಲ್ಲಿ ಕೆಳದಿ ಶಿವಪ್ಪ ನಾಯಕ, ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಡಾ.ಆರ್.ಸಿ ಜಗದೀಶ್, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಂಡೆ ತೆರವು | ಶಿರಾಡಿಯಲ್ಲಿ ರೈಲು ಸಂಚಾರ ಆರಂಭ |
June 21, 2025
10:18 AM
by: The Rural Mirror ಸುದ್ದಿಜಾಲ
ಅಡಿಕೆ ಬೆಳೆ ಸಮಸ್ಯೆ ನಮ್ಮಲ್ಲಿ ಮಾತ್ರವಲ್ಲ.. ಭೂತಾನ್‌ನಲ್ಲೂ ಇದೆ..! ಕಳೆದ 3 ವರ್ಷಗಳಿಂದ ಅಲ್ಲಿ ಏನಾಗುತ್ತಿದೆ..?
June 21, 2025
8:17 AM
by: ದ ರೂರಲ್ ಮಿರರ್.ಕಾಂ
ಜೂನ್ 22 ರಂದು 6 ಗ್ರಹಗಳ ಮಹಾಗೋಚಾರ | 12 ರಾಶಿಗಳ ಮೇಲೆ ಹೇಗಿರಲಿದೆ ಪ್ರಭಾವ..?
June 21, 2025
7:24 AM
by: ದ ರೂರಲ್ ಮಿರರ್.ಕಾಂ
ಸಸ್ಯ ಪರಿಚಯ | ಕರ್ಲೆಂಕಿ
June 20, 2025
11:18 PM
by: ಜಯಲಕ್ಷ್ಮಿ ದಾಮ್ಲೆ

You cannot copy content of this page - Copyright -The Rural Mirror

Join Our Group