ಅರಣ್ಯದಂಚಿನ ಗ್ರಾಮಗಳಲ್ಲಿ ಜೀವ ಮತ್ತು ಬೆಳೆ ಹಾನಿ ಉಂಟು ಮಾಡುತ್ತಿರುವ ಕಾಡಾನೆ ಮತ್ತು ಕಾಡೆಮ್ಮೆ ಹಾವಳಿ ತಡೆಗೆ ಪರ್ಯಾಯ ಮಾರ್ಗೋಪಾಯಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕಾಡಾನೆ ಹಾವಳಿಗೆ ಪರಿಹಾರ ರೈಲ್ವೆ ಬ್ಯಾರಿಕೇಡ್ ಅಳವಡಿಕೆಯಾಗಿದ್ದು, ಪ್ರತಿ ಕಿ.ಮೀ. ಬ್ಯಾರಿಕೇಡ್ ಅಳವಡಿಕೆಗೆ ಸುಮಾರು 1ಕೋಟಿ 50 ಲಕ್ಷ ರೂಪಾಯಿ ವೆಚ್ಚವಾಗುತ್ತಿದೆ. ತಮಿಳುನಾಡಿನಲ್ಲಿ ಅಳವಡಿಸಿರುವ ಉಕ್ಕಿನ ಹಗ್ಗದ ತಡೆಗಳಿಗೆ ಪ್ರತಿ ಕಿ.ಮೀ.ಗೆ 45 ಲಕ್ಷ ರೂ. ವೆಚ್ಚವಾಗುತ್ತದೆ. ಈ ಬಗ್ಗೆ ಪರಿಶೀಲಿಸಿ 10 ದಿನಗಳ ಒಳಗಾಗಿ ವರದಿ ಸಲ್ಲಿಸಲು ಸೂಚಿಸಿದ್ದಾರೆ. ರಾಜ್ಯದಲ್ಲಿ ಈಗಾಗಲೇ 312 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಅಳವಡಿಸಲಾಗಿದೆ. ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ ಮುನ್ನ ಮತ್ತು ಅಳವಡಿಕೆ ನಂತರದ ಜೀವಹಾನಿ ಮತ್ತು ಬೆಳೆಹಾನಿ ಕುರಿತಂತೆ ತುಲನಾತ್ಮಕ ವರದಿ ಸಲ್ಲಿಸುವಂತೆಯೂ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…