MIRROR FOCUS

#KSRTC | KSRTCಗೆ ಹೆಮ್ಮೆಯ ಗರಿ | ಏಷ್ಯಾದಲ್ಲೇ ಅತ್ಯುತ್ತಮ ಉದ್ಯೋಗದಾತ ಸಂಸ್ಥೆ ನಮ್ಮ KSRTC

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕರ್ನಾಟಕ ರಸ್ತೆ ಸಾರಿಗೆ ನಿಗಮ #KSRTC ಇದು ರಾಜ್ಯದ ಜೀವ ನಾಡಿ. ಪ್ರತಿ ದಿನ ಲಕ್ಷ ಲಕ್ಷ ಜನರನ್ನು ಒಂದೂರಿಂದ ಮತ್ತೊಂದು ಊರಿಗೆ ಕೊಂಡೊಯ್ಯುವ ಕೆಲಸವನ್ನು ಮಾಡುತ್ತದೆ. ಅದರಲ್ಲಿ ದುಡಿಯುವ ಉದ್ಯೋಗಿಗಳಂತು ಲಕ್ಷಗಟ್ಟಲೆ. ಅವರು ಅವರ ಜೀವನವನ್ನು ಕಟ್ಟಿಕೊಂಡು, ಇತರರ ಜೀವ ಕಾಪಾಡುವ ಜವಾಬ್ದಾರಿಯನ್ನು ಹೊಂಂದಿರುತ್ತಾರೆ. ಈವರ ಸೇವೆಯನ್ನು ಮನಗಂಡು ನಮ್ಮ ಹೆಮ್ಮೆಯ ಕೆಎಸ್ಸಾರ್ಟಿಸಿ 2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿಗೆ ಆಯ್ಕೆಯಾಗಿದೆ.

Advertisement
Advertisement

ಎಷ್ಟೋ ಜನ#KSRTC ಸೇವೆಯನ್ನು ನಂಬಿಕೊಂಡಿದ್ದಾರೆ. ದಿನ ನಿತ್ಯ ಸಾಕಷ್ಟು ಜನ ಓಡಾಡುತ್ತಾರೆ. ಇಂತಹ KSRTCಗೆ ಮತ್ತೊಂದು ಗರಿ ಲಭಿಸಿದೆ. ಹೌದು 2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್‍  ಆಯ್ಕೆಯಾಗಿದೆ. ಶಕ್ತಿ ಯೋಜನೆ ಬಳಿಕ KSRTC ಎಲ್ಲೆಡೆ ಸದ್ದು ಮಾಡ್ತಿದೆ. ಉದ್ಯೋಗ ಕಲ್ಪಿಸುವ ಉತ್ತಮ ಬ್ರ್ಯಾಂಡ್ ಆಗಿಯೂ KSRTC ಗುರುತಿಸಿಕೊಂಡಿದೆ. KSRTCಯು 2023 ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿಗೆ ಆಯ್ಕೆಯಾಗಿರುವ ಬಗ್ಗೆ, ಕರ್ನಾಟಕ ರಾಜ್ಯ ಸಾರಿಗೆ ನಿಗಮ ಟ್ವೀಟ್ ಮಾಡಿದೆ.

 

 

Advertisement

‘KSRTC 2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿಗೆ ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳ ಅನುಷ್ಠಾನ ವರ್ಗದಲ್ಲಿ ಆಯ್ಕೆಯಾಗಿರುತ್ತದೆ’. ಎಂದು ಟ್ವೀಟ್ ಮಾಡಿದೆ ಸಂಸ್ಥೆ. ಅಲ್ಲದೇ, ‘ಇಂದು 14ನೇ ಆವೃತ್ತಿಯ 18ನೇ ಉದ್ಯೋಗದಾತ ಬ್ರಾಂಡಿಂಗ್ ಪ್ರಶಸ್ತಿ ಪ್ರಕಟಿಸಲಾಗಿದ್ದು ನಿಗಮ ಈ ಪ್ರಶಸ್ತಿಗೆ ಆಯ್ಕೆಯಾಗಿರುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭವು ಆಗಸ್ಟ್ 17ರಂದು ಸಿಂಗಾಪೂರ್ ನಲ್ಲಿ ನಡೆಯಲಿದೆ.’ ಎಂದು ಟ್ವೀಟ್ ಮಾಡಿದೆ. KSRTC ಸಂಸ್ಥೆಯೂ ಕೋಟ್ಯಾಂತರ ಜನರಿಗೆ ಆಸರೆಯಾಗಿದೆ. ಅದೇ ರೀತಿ . ಉದ್ಯೋಗ ಕಲ್ಪಿಸುವ ಉತ್ತಮ ಬ್ರ್ಯಾಂಡ್ ಆಗಿಯೂ ಹೊರಹೊಮ್ಮಿದೆ. ಅದಕ್ಕೆ ಸಂಸ್ಥೆ ಖುಷಿಯಲ್ಲಿದೆ. KSRTC ಜನರಿಗೆ ಇದೇ ರೀತಿ ಸೇವೆ ಮುಂದುವರಿಸಲಿ. ಇನ್ನು ಹೆಚ್ಚು ಗುರುತಿಸಿಕೊಳ್ಳಲಿ ಎಂದು ಸಾರ್ವಜನಿಕರು ಹೇಳಿದ್ದಾರೆ. ವಿಶ್ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ

ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು ಅಡಿಕೆಗೆ…

58 minutes ago

ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |

ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…

6 hours ago

ಹವಾಮಾನ ವರದಿ | 21-06-2025 | ಹೇಗೆ ಸಾಗುತ್ತಿದೆ ಮಳೆಯ ದಾರಿ..? | ಜೂ.28 ರವರೆಗೆ ಮಳೆಯೋ..? ಬಿಸಿಲೋ..?

ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು…

7 hours ago

ಬಂಡೆ ತೆರವು | ಶಿರಾಡಿಯಲ್ಲಿ ರೈಲು ಸಂಚಾರ ಆರಂಭ |

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ  ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ…

12 hours ago

ಅಡಿಕೆ ಬೆಳೆ ಸಮಸ್ಯೆ ನಮ್ಮಲ್ಲಿ ಮಾತ್ರವಲ್ಲ.. ಭೂತಾನ್‌ನಲ್ಲೂ ಇದೆ..! ಕಳೆದ 3 ವರ್ಷಗಳಿಂದ ಅಲ್ಲಿ ಏನಾಗುತ್ತಿದೆ..?

ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…

14 hours ago

ಜೂನ್ 22 ರಂದು 6 ಗ್ರಹಗಳ ಮಹಾಗೋಚಾರ | 12 ರಾಶಿಗಳ ಮೇಲೆ ಹೇಗಿರಲಿದೆ ಪ್ರಭಾವ..?

ಜೂನ್ 22, 2025 ರಂದು  6 ಗ್ರಹಗಳ ಮಹಾಗೋಚಾರ, ಸೂರ್ಯ, ಚಂದ್ರ, ಬುಧ,…

15 hours ago