MIRROR FOCUS

#KSRTC | KSRTCಗೆ ಹೆಮ್ಮೆಯ ಗರಿ | ಏಷ್ಯಾದಲ್ಲೇ ಅತ್ಯುತ್ತಮ ಉದ್ಯೋಗದಾತ ಸಂಸ್ಥೆ ನಮ್ಮ KSRTC

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕರ್ನಾಟಕ ರಸ್ತೆ ಸಾರಿಗೆ ನಿಗಮ #KSRTC ಇದು ರಾಜ್ಯದ ಜೀವ ನಾಡಿ. ಪ್ರತಿ ದಿನ ಲಕ್ಷ ಲಕ್ಷ ಜನರನ್ನು ಒಂದೂರಿಂದ ಮತ್ತೊಂದು ಊರಿಗೆ ಕೊಂಡೊಯ್ಯುವ ಕೆಲಸವನ್ನು ಮಾಡುತ್ತದೆ. ಅದರಲ್ಲಿ ದುಡಿಯುವ ಉದ್ಯೋಗಿಗಳಂತು ಲಕ್ಷಗಟ್ಟಲೆ. ಅವರು ಅವರ ಜೀವನವನ್ನು ಕಟ್ಟಿಕೊಂಡು, ಇತರರ ಜೀವ ಕಾಪಾಡುವ ಜವಾಬ್ದಾರಿಯನ್ನು ಹೊಂಂದಿರುತ್ತಾರೆ. ಈವರ ಸೇವೆಯನ್ನು ಮನಗಂಡು ನಮ್ಮ ಹೆಮ್ಮೆಯ ಕೆಎಸ್ಸಾರ್ಟಿಸಿ 2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿಗೆ ಆಯ್ಕೆಯಾಗಿದೆ.

Advertisement
Advertisement

ಎಷ್ಟೋ ಜನ#KSRTC ಸೇವೆಯನ್ನು ನಂಬಿಕೊಂಡಿದ್ದಾರೆ. ದಿನ ನಿತ್ಯ ಸಾಕಷ್ಟು ಜನ ಓಡಾಡುತ್ತಾರೆ. ಇಂತಹ KSRTCಗೆ ಮತ್ತೊಂದು ಗರಿ ಲಭಿಸಿದೆ. ಹೌದು 2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್‍  ಆಯ್ಕೆಯಾಗಿದೆ. ಶಕ್ತಿ ಯೋಜನೆ ಬಳಿಕ KSRTC ಎಲ್ಲೆಡೆ ಸದ್ದು ಮಾಡ್ತಿದೆ. ಉದ್ಯೋಗ ಕಲ್ಪಿಸುವ ಉತ್ತಮ ಬ್ರ್ಯಾಂಡ್ ಆಗಿಯೂ KSRTC ಗುರುತಿಸಿಕೊಂಡಿದೆ. KSRTCಯು 2023 ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿಗೆ ಆಯ್ಕೆಯಾಗಿರುವ ಬಗ್ಗೆ, ಕರ್ನಾಟಕ ರಾಜ್ಯ ಸಾರಿಗೆ ನಿಗಮ ಟ್ವೀಟ್ ಮಾಡಿದೆ.

 

 

Advertisement

‘KSRTC 2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿಗೆ ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳ ಅನುಷ್ಠಾನ ವರ್ಗದಲ್ಲಿ ಆಯ್ಕೆಯಾಗಿರುತ್ತದೆ’. ಎಂದು ಟ್ವೀಟ್ ಮಾಡಿದೆ ಸಂಸ್ಥೆ. ಅಲ್ಲದೇ, ‘ಇಂದು 14ನೇ ಆವೃತ್ತಿಯ 18ನೇ ಉದ್ಯೋಗದಾತ ಬ್ರಾಂಡಿಂಗ್ ಪ್ರಶಸ್ತಿ ಪ್ರಕಟಿಸಲಾಗಿದ್ದು ನಿಗಮ ಈ ಪ್ರಶಸ್ತಿಗೆ ಆಯ್ಕೆಯಾಗಿರುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭವು ಆಗಸ್ಟ್ 17ರಂದು ಸಿಂಗಾಪೂರ್ ನಲ್ಲಿ ನಡೆಯಲಿದೆ.’ ಎಂದು ಟ್ವೀಟ್ ಮಾಡಿದೆ. KSRTC ಸಂಸ್ಥೆಯೂ ಕೋಟ್ಯಾಂತರ ಜನರಿಗೆ ಆಸರೆಯಾಗಿದೆ. ಅದೇ ರೀತಿ . ಉದ್ಯೋಗ ಕಲ್ಪಿಸುವ ಉತ್ತಮ ಬ್ರ್ಯಾಂಡ್ ಆಗಿಯೂ ಹೊರಹೊಮ್ಮಿದೆ. ಅದಕ್ಕೆ ಸಂಸ್ಥೆ ಖುಷಿಯಲ್ಲಿದೆ. KSRTC ಜನರಿಗೆ ಇದೇ ರೀತಿ ಸೇವೆ ಮುಂದುವರಿಸಲಿ. ಇನ್ನು ಹೆಚ್ಚು ಗುರುತಿಸಿಕೊಳ್ಳಲಿ ಎಂದು ಸಾರ್ವಜನಿಕರು ಹೇಳಿದ್ದಾರೆ. ವಿಶ್ ಮಾಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಾಳೆತಟ್ಟೆಯ ಬಳಿಕ ಈಗ ಮಾವಿನಹಣ್ಣು | ಭಾರತದ 15 ಮಾವಿನ ಹಣ್ಣು ಶಿಪ್‌ಮೆಂಟ್‌ಗಳನ್ನು ತಿರಸ್ಕರಿಸಿದ ಅಮೇರಿಕಾ |

ಕಳೆದ ವಾರ ಅಡಿಕೆ ಹಾಳೆತಟ್ಟೆಯನ್ನು ಅಮೇರಿಕಾ ರಫ್ತು ಮಾಡಿತ್ತು, ಅದಾಗಿ ಈಗ ಮಾವಿನಹಣ್ಣು…

7 minutes ago

ದೀಪ ಹಚ್ಚುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ . 9535156490

44 minutes ago

ಮಳೆ ಸುದ್ದಿ ಏನು ? | ನಾಳೆಯೂ ರೆಡ್‌ ಎಲರ್ಟ್‌ ಎಲ್ಲಿ..?

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿನ್ನೆ ಸಂಜೆಯಿಂದ ಧಾರಾಕಾರ ಮಳೆಯಾಗುತ್ತಿದ,  ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.…

10 hours ago

ಸಿಂಧು ಜಲ ಒಪ್ಪಂದ ಅಮಾನತು – ದೇಶದ ಹಲವು ರಾಜ್ಯಗಳ ರೈತರಿಗೆ ಅನುಕೂಲ

ಸಿಂಧು ಜಲ ಒಪ್ಪಂದದ ಅಮಾನತ್ತಿನಿಂದ ಜಮ್ಮು ಮತ್ತು ಕಾಶ್ಮೀರ, ರಾಜಸ್ತಾನ, ಹರಿಯಾಣ, ಪಂಜಾಬ್…

12 hours ago

ಕಾಡಿನಲ್ಲಿ ಶೇಖರಿಸಿದ್ದ ಅಡಿಕೆ ವಶ | 327 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌ |

ಅಸ್ಸಾಂ ರೈಫಲ್ಸ್, ಕಸ್ಟಮ್ಸ್ ಪ್ರಿವೆಂಟಿವ್ ಫೋರ್ಸ್, ಚಂಫೈ ಅವರ ಸಹಯೋಗದೊಂದಿಗೆ ಮಿಜೋರಾಂನ ಚಂಫೈ…

16 hours ago

ಬೆಂಗಳೂರಿನಲ್ಲಿ ಭಾರಿ ಮಳೆ | ಬೆಂಗಳೂರು ಮಹಾನಗರ ಪಾಲಿಕೆ, SDRFನಿಂದ ರಕ್ಷಣಾ ಕಾರ್ಯ

ರಾಜಧಾನಿ ಬೆಂಗಳೂರು ಸೇರಿದಂತೆ  ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನರು ಹೈರಾಣರಾಗಿದ್ದು,  ಬೃಹತ್ ಬೆಂಗಳೂರು…

16 hours ago